ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್: ಚಿನ್ನದ ಪದಕ ಗೆದ್ದ ಟಿವಿ9 ಸಿಬ್ಬಂದಿ
ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು. ಈ ಟೂರ್ನಮೆಂಟ್ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು.
Updated on: Jan 23, 2024 | 6:14 PM
Share

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಈ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ.

ಕೇರಳ, ತಮಿಳುನಾಡು, ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.

75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು.

ಮೊದಲ ಸುತ್ತಿನಲ್ಲಿ ಕೇರಳ ಕ್ರೀಡಾಪಟು ವಿರುದ್ದ ಗೆದ್ದು ಸೆಮಿ ಫೈನಲ್ಗೆ ಲಗ್ಗೆ ಇಟ್ಟರು. ಬಳಿಕ ಫೈನಲ್ ಸುತ್ತಿನಲ್ಲಿ ತಮಿಳುನಾಡು ಕ್ರೀಡಾಪಟುವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕಾಂಗ್ರೆಸ್ ಟಿಕೆಟ್ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಓಡಿ ಬಂದು ರಸ್ತೆ ದಾಟಲು ಹೋಗಿ ಜಾರಿಬಿದ್ದು ವಾಹನದಡಿಗಾದ ಯುವತಿ
