AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Youth Festival 2023: ರಾಷ್ಟ್ರೀಯ ಯುವ ಜನೋತ್ಸವಕ್ಕೆ ಯುವಸಮೂಹದಿಂದ ಭರ್ಜರಿ ಪ್ರತಿಕ್ರಿಯೆ: ಇಲ್ಲಿದೆ ನೋಡಿ ಮೊದಲ ದಿನದ ಝಲಕ್​

ಧಾರವಾಡದ ಕೆಸಿಡಿ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವ ಜನೋತ್ಸವ ಹಿನ್ನೆಲೆ ಆಯೋಜಿಸಿದ್ದ ಸಾಂಸ್ಕ್ರತಿಕ ಮತ್ತು ಸಂಗೀತ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಚಾಲನೆ ನೀಡಿದರು.

TV9 Web
| Edited By: |

Updated on:Jan 12, 2023 | 10:49 PM

Share
ಹುಬ್ಬಳ್ಳಿಯಲ್ಲಿಂದು (ಜ. 12) ಎಲ್ಲಿ ನೋಡಿದರಲ್ಲಿ ಜನ. ಅದರಲ್ಲಿಯೂ ಯುವಕರು. 
26ನೇ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಅವಳಿ ನಗರಗಳು ಇಂದು ಸಾಕ್ಷಿಯಾಗಿವೆ. ಪ್ರಧಾನಿ 
ನರೇಂದ್ರ ಮೋದಿ ಕೂಡ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಇದು ಯುವಸಮೂಹಕ್ಕೆ
ಮತ್ತಷ್ಟು ಹುಮ್ಮಸ್ಸು ನೀಡಿದೆ.

ಹುಬ್ಬಳ್ಳಿಯಲ್ಲಿಂದು (ಜ. 12) ಎಲ್ಲಿ ನೋಡಿದರಲ್ಲಿ ಜನ. ಅದರಲ್ಲಿಯೂ ಯುವಕರು. 26ನೇ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಅವಳಿ ನಗರಗಳು ಇಂದು ಸಾಕ್ಷಿಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಕೂಡ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಇದು ಯುವಸಮೂಹಕ್ಕೆ ಮತ್ತಷ್ಟು ಹುಮ್ಮಸ್ಸು ನೀಡಿದೆ.

1 / 6
ರಾಷ್ಟ್ರೀಯ ಯುವ ಜನೋತ್ಸವಕ್ಕೆ ರಾಜ್ಯದ ಬೇರೆ ಬೇರೆ ಕಡೆಗಳಿಂದ ವಿದ್ಯಾರ್ಥಿ/ನಿಗಳು ಆಗಮಿಸಿದ್ದು,
ಇದರಿಂದ ಯುವ ಜನೋತ್ಸವದ ರಂಗು ಮತ್ತಷ್ಟು ಹೆಚ್ಚಾಗಿದೆ.

ರಾಷ್ಟ್ರೀಯ ಯುವ ಜನೋತ್ಸವಕ್ಕೆ ರಾಜ್ಯದ ಬೇರೆ ಬೇರೆ ಕಡೆಗಳಿಂದ ವಿದ್ಯಾರ್ಥಿ/ನಿಗಳು ಆಗಮಿಸಿದ್ದು, ಇದರಿಂದ ಯುವ ಜನೋತ್ಸವದ ರಂಗು ಮತ್ತಷ್ಟು ಹೆಚ್ಚಾಗಿದೆ.

2 / 6
ವಿಶೇಷ ವೇಷ ಭೂಷಣದಲ್ಲಿ ಯುವತಿಯರು ಕಂಡದ್ದು ಹೀಗೆ.

ವಿಶೇಷ ವೇಷ ಭೂಷಣದಲ್ಲಿ ಯುವತಿಯರು ಕಂಡದ್ದು ಹೀಗೆ.

3 / 6
ಧಾರವಾಡದ ಕೆಸಿಡಿ ಮೈದಾನದಲ್ಲಿ ಆಯೋಜಿಸಿದ್ದ ಸಾಂಸ್ಕ್ರತಿಕ ಮತ್ತು ಸಂಗೀತ ಕಾರ್ಯಕ್ರಮಗಳಿಗೆ
 ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಚಾಲನೆ ನೀಡಿದರು.

ಧಾರವಾಡದ ಕೆಸಿಡಿ ಮೈದಾನದಲ್ಲಿ ಆಯೋಜಿಸಿದ್ದ ಸಾಂಸ್ಕ್ರತಿಕ ಮತ್ತು ಸಂಗೀತ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಚಾಲನೆ ನೀಡಿದರು.

4 / 6
ಬೇರೆ ಬೇರೆ ರಾಜ್ಯಗಳಿಂದ ಆಗಮಿಸಿದ್ದ ಕಲಾ ತಂಡಗಳು ಯುವ ಜನೋತ್ಸವದ ಸಾಂಸ್ಕೃತಿಕ 
ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶಿಸಿದರು.

ಬೇರೆ ಬೇರೆ ರಾಜ್ಯಗಳಿಂದ ಆಗಮಿಸಿದ್ದ ಕಲಾ ತಂಡಗಳು ಯುವ ಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶಿಸಿದರು.

5 / 6
ಇನ್ನು ರಾಷ್ಟ್ರೀಯ ಯುವ ಜನೋತ್ಸವ ಕಣ್ತುಂಬಿಕೊಳ್ಳಲು ಕಿಕ್ಕಿರಿದ ಜನಸಾಗರ.

ಇನ್ನು ರಾಷ್ಟ್ರೀಯ ಯುವ ಜನೋತ್ಸವ ಕಣ್ತುಂಬಿಕೊಳ್ಳಲು ಕಿಕ್ಕಿರಿದ ಜನಸಾಗರ.

6 / 6

Published On - 10:48 pm, Thu, 12 January 23

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​