ಏಕಕಾಲದಲ್ಲಿ 9 ದೈವಗಳ ನರ್ತನೆ: ಇದು ಕರಾವಳಿಯಲ್ಲಿ ಮಾತ್ರ ನಡೆಯುವ ಏಕೈಕ ನವ ಗುಳಿಗ ಸೇವೆ
ಬೆಳ್ತಂಗಡಿ ತಾಲೂಕಿನ ಬರ್ಕಜೆಯ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಒಂಬತ್ತು ಗುಳಿಗ ದೈವಗಳಿಗೆ ಏಕಕಾಲದಲ್ಲಿ ನರ್ತನ ಸೇವೆ ವಿಶೇಷತೆಯಿಂದ ಕೂಡಿದೆ. ಕರಾವಳಿಯಲ್ಲಿ ಅಪರೂಪವಾದ ಈ ನವಗುಳಿಗ ಸೇವೆ, ಭಕ್ತರಿಗೆ ರೋಮಾಂಚಕ ಅನುಭವ ನೀಡಿದೆ. ದುರ್ಗಾಪರಮೇಶ್ವರಿಯ ಕ್ಷೇತ್ರಪಾಲಕರಾಗಿರುವ ಈ ಗುಳಿಗ ದೈವಗಳು, ಕ್ಷೇತ್ರದಲ್ಲಿ ಪ್ರಾರ್ಥಿಸುವವರ ಸಂಕಷ್ಟಗಳನ್ನು ನಿವಾರಣೆ ಮಾಡುತ್ತವೆ ಎಂಬ ನಂಬಿಕೆಯಿದೆ.

1 / 7

2 / 7

3 / 7

4 / 7

5 / 7

6 / 7

7 / 7
Follow Us



