AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಸಾವನ್ನಪ್ಪಿದ್ದ ಕನ್ನಡಿಗ ನವೀನ್ ಕನಸು ನನಸು

ರಷ್ಯಾ-ಉಕ್ರೇನ್ ಯುದ್ಧದಲ್ಲಿ (Russia-Ukraine War) ಸಾವನ್ನಪ್ಪಿದ್ದ ಕನ್ನಡಿಗ ನವೀನ್ (Naveen) ಕನಸು ನನಸಾಗಿದೆ. ನವೀನ್ ವೈದ್ಯನಾದ (Doctor) ಮೇಲೆ ಹೆತ್ತವರಿಗಾಗಿ ಮನೆ ಕಟ್ಟಿಸಬೇಕೆಂಬ ಕನಸು ಹೊಂದಿದ್ದರು. ಇದೀಗ ಅದು ನೆರವೇರಿದೆ.

ರಮೇಶ್ ಬಿ. ಜವಳಗೇರಾ
|

Updated on:Feb 19, 2023 | 9:23 PM

ರಷ್ಯಾ-ಉಕ್ರೇನ್ ಯುದ್ಧದಲ್ಲಿ  ಸಾವನ್ನಪ್ಪಿದ್ದ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಮೂಲದ ನವೀನ್ ಕನಸು ನನಸಾಗಿದೆ.

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಸಾವನ್ನಪ್ಪಿದ್ದ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಮೂಲದ ನವೀನ್ ಕನಸು ನನಸಾಗಿದೆ.

1 / 9
ನವೀನ್ ವೈದ್ಯನಾದ ಮೇಲೆ ಹೆತ್ತವರಿಗಾಗಿ ಮನೆ ಕಟ್ಟಿಸಬೇಕೆಂಬ ಕನಸು ಹೊಂದಿದ್ದರು. ಮಗನ ಆಸೆ ಈಡೇರಿಸಲು ಅವನ   ವಿದ್ಯಾಭ್ಯಾಸಕ್ಕಾಗಿ ಕೂಡಿಟ್ಟಿದ್ದ ಹಣದಿಂದ ಮನೆ ಕಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಮನೆಗೆ 'ನವೀನ್ ನಿವಾಸ' ಎಂದು ಹೆಸರಿಡಲಾಗಿದೆ.

2 / 9
ಸುಮಾರು 30 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಲಾಗಿದ್ದು, ಮಗನ ನೆನಪು ಶಾಶ್ವತವಾಗಿರಲಿ ಎಂದು ಗ್ರ್ಯಾನೈಟ್ ಕಲ್ಲಿನಲ್ಲಿ ನವೀನ್ ಭಾವಚಿತ್ರ ಕೆತ್ತಿಸಲಾಗಿದೆ.

ಸುಮಾರು 30 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಲಾಗಿದ್ದು, ಮಗನ ನೆನಪು ಶಾಶ್ವತವಾಗಿರಲಿ ಎಂದು ಗ್ರ್ಯಾನೈಟ್ ಕಲ್ಲಿನಲ್ಲಿ ನವೀನ್ ಭಾವಚಿತ್ರ ಕೆತ್ತಿಸಲಾಗಿದೆ.

3 / 9
ಮನೆ ಪ್ರವೇಶ ದ್ವಾರದ ಬಳಿ ನವೀನ್ ಫೋಟೋ ಸಹ ಹಾಕಲಾಗಿದೆ.

ಮನೆ ಪ್ರವೇಶ ದ್ವಾರದ ಬಳಿ ನವೀನ್ ಫೋಟೋ ಸಹ ಹಾಕಲಾಗಿದೆ.

4 / 9
ಮಗನ ಮೊದಲ ವರ್ಷದ ಪುಣ್ಯ ತಿಥಿಯಂದು ಮನೆಯ ಗೃಹ ಪ್ರವೇಶ ಕಾರ್ಯಕ್ರಮ ಮಾಡಲಾಗಿದೆ.

ಮಗನ ಮೊದಲ ವರ್ಷದ ಪುಣ್ಯ ತಿಥಿಯಂದು ಮನೆಯ ಗೃಹ ಪ್ರವೇಶ ಕಾರ್ಯಕ್ರಮ ಮಾಡಲಾಗಿದೆ.

5 / 9
ತಂದೆ ಶೇಖರಗೌಡ, ತಾಯಿ ವಿಜಯಲಕ್ಷ್ಮಿ ಮತ್ತು ಸಹೋದರ ಹರ್ಷ, ಮೃತ ನವೀನನ ಕನಸು ನನಸು ಮಾಡಿದ್ದಾರೆ. ‘ನವೀನ್ ನಿವಾಸ’ (Naveen Nivas) ಎಂದು ನಾಮಕರಣ ಮಾಡಿದ್ದಾರೆ.

ತಂದೆ ಶೇಖರಗೌಡ, ತಾಯಿ ವಿಜಯಲಕ್ಷ್ಮಿ ಮತ್ತು ಸಹೋದರ ಹರ್ಷ, ಮೃತ ನವೀನನ ಕನಸು ನನಸು ಮಾಡಿದ್ದಾರೆ. ‘ನವೀನ್ ನಿವಾಸ’ (Naveen Nivas) ಎಂದು ನಾಮಕರಣ ಮಾಡಿದ್ದಾರೆ.

6 / 9
ನವೀನ್ ತಂದೆ ತಾಯಿ ಬಡತನದಲ್ಲಿ ಕಷ್ಟಪಟ್ಟು ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ಗೆ ತಮ್ಮ ಮಗನನ್ನು ಕಳುಹಿಸಿದ್ದರು. ಅದರೆ ಉಕ್ರೇನ್ ಮತ್ತು ರಷ್ಯಾ ವಾರ್ ನಮ್ಮ ಕನ್ನಡದ ಕುವರ ನವೀನನ್ನು ಬಲಿ ಪಡೆಯಿತು. ಆ ಕುಟುಂಬದ ಕನಸು ಕಮರುವಂತೆ ಮಾಡಿತ್ತು.

ನವೀನ್ ತಂದೆ ತಾಯಿ ಬಡತನದಲ್ಲಿ ಕಷ್ಟಪಟ್ಟು ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ಗೆ ತಮ್ಮ ಮಗನನ್ನು ಕಳುಹಿಸಿದ್ದರು. ಅದರೆ ಉಕ್ರೇನ್ ಮತ್ತು ರಷ್ಯಾ ವಾರ್ ನಮ್ಮ ಕನ್ನಡದ ಕುವರ ನವೀನನ್ನು ಬಲಿ ಪಡೆಯಿತು. ಆ ಕುಟುಂಬದ ಕನಸು ಕಮರುವಂತೆ ಮಾಡಿತ್ತು.

7 / 9
ಈಗ ಮಗನ ಕನಸು ನನಸು ಮಾಡಿ ನೂತನ ಮನೆ ನಿರ್ಮಿಸಿ, ಮನೆಗೆ ನವೀನ್ ನಿವಾಸ ನಾಮಕರಣ ಮಾಡಿ ಮಗನ ನೆರಳಿನಲ್ಲಿ ತಂದೆತಾಯಿ ಜೀವನ ಮಾಡುತ್ತಿದ್ದಾರೆ.

ಈಗ ಮಗನ ಕನಸು ನನಸು ಮಾಡಿ ನೂತನ ಮನೆ ನಿರ್ಮಿಸಿ, ಮನೆಗೆ ನವೀನ್ ನಿವಾಸ ನಾಮಕರಣ ಮಾಡಿ ಮಗನ ನೆರಳಿನಲ್ಲಿ ತಂದೆತಾಯಿ ಜೀವನ ಮಾಡುತ್ತಿದ್ದಾರೆ.

8 / 9
ಅದು ಮಾರ್ಚ್ 1 2022 ರಂದು ಉಕ್ರೇನ್ ಮತ್ತು ರಷ್ಯಾ ಯುದ್ದದಲ್ಲಿ ಕನ್ನಡಿಗ ನವೀನ ಬಲಿಯಾಗಿದ್ದ. ಇದರಿಂದ ಕರುನಾಡಿಗೆ ಬರಸಿಡಿಲು ಬಡಿದಂತಾಗಿತ್ತು

ಅದು ಮಾರ್ಚ್ 1 2022 ರಂದು ಉಕ್ರೇನ್ ಮತ್ತು ರಷ್ಯಾ ಯುದ್ದದಲ್ಲಿ ಕನ್ನಡಿಗ ನವೀನ ಬಲಿಯಾಗಿದ್ದ. ಇದರಿಂದ ಕರುನಾಡಿಗೆ ಬರಸಿಡಿಲು ಬಡಿದಂತಾಗಿತ್ತು

9 / 9

Published On - 9:21 pm, Sun, 19 February 23

Follow us
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ