AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ ಪ್ರಯುಕ್ತ ಉಚ್ಚಂಗೆಮ್ಮನಿಗೆ ತರಕಾರಿಯಿಂದ ಶೃಂಗಾರ; ಇಲ್ಲಿದೆ ಚಿತ್ರಗಳು

ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ದಸರಾ ಮಹೋತ್ಸವದ ಕಾರ್ಯಕ್ರಮಗಳು ಹಾಗೂ ವಿಶೇಷ ಪೂಜೆಗಳು ನಡೆಯುತ್ತಿವೆ.

TV9 Web
| Updated By: preethi shettigar|

Updated on: Oct 11, 2021 | 11:37 AM

Share
ನವರಾತ್ರಿ ಪ್ರಯುಕ್ತ ಉಚ್ಚಂಗೆಮ್ಮನಿಗೆ ತರಕಾರಿಯಿಂದ ಶೃಂಗಾರ ಮಾಡಲಾಗಿದೆ. 20ಕ್ಕೂ ಹೆಚ್ಚು ತರಕಾರಿಯಿಂದ ಉಚ್ಚಂಗೆಮ್ಮನಿಗೆ ಶೃಂಗಾರ ಮಾಡಲಾಗಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಗುಡ್ಡದ ಮೇಲೆ ಇರುವ ಉಚ್ಚಂಗೆಮ್ಮನ ಪುಣ್ಯಕ್ಷೇತ್ರದಲ್ಲಿ ನವರಾತ್ರಿ ಆಚರಣೆ ಜನರನ್ನು ಆಕರ್ಷಿಸುತ್ತಿದೆ.

Navratri 2021 uchangamma decorated with vegetables in davangere

1 / 7
ದಸರಾ ಹಬ್ಬದ 2 ನೇ ದಿನವಾದ ಶುಕ್ರವಾರ ಶಾರದಾ ಪೂಜೆಯನ್ನು ಮಾಡಲಾಗಿತು. ದಸರಾ ಹಬ್ಬದ 3 ನೇ ದಿನ ಶನಿವಾರ ಹಣ್ಣಿನ ಅಲಂಕಾರ ಮಾಡಲಾಗಿತ್ತು.
ದಸರಾ ಹಬ್ಬದ 4 ನೇ ದಿನ ಭಾನುವಾರ ತೆಂಗಿನ ಕಾಯಿ ಪೂಜೆ ಅಲಂಕಾರ ಮಾಡಲಾಗಿತ್ತು. ದಸರಾ ಹಬ್ಬದ 5ನೇ ದಿನ ಸೋಮವಾರ  ತರಕಾರಿ ಪೂಜೆ ಅಲಂಕಾರ ಮಾಡಲಾಗಿದೆ.

ದಸರಾ ಹಬ್ಬದ 2 ನೇ ದಿನವಾದ ಶುಕ್ರವಾರ ಶಾರದಾ ಪೂಜೆಯನ್ನು ಮಾಡಲಾಗಿತು. ದಸರಾ ಹಬ್ಬದ 3 ನೇ ದಿನ ಶನಿವಾರ ಹಣ್ಣಿನ ಅಲಂಕಾರ ಮಾಡಲಾಗಿತ್ತು. ದಸರಾ ಹಬ್ಬದ 4 ನೇ ದಿನ ಭಾನುವಾರ ತೆಂಗಿನ ಕಾಯಿ ಪೂಜೆ ಅಲಂಕಾರ ಮಾಡಲಾಗಿತ್ತು. ದಸರಾ ಹಬ್ಬದ 5ನೇ ದಿನ ಸೋಮವಾರ ತರಕಾರಿ ಪೂಜೆ ಅಲಂಕಾರ ಮಾಡಲಾಗಿದೆ.

2 / 7
ನವರಾತ್ರಿ ಪ್ರಯುಕ್ತ ಉಚ್ಚಂಗೆಮ್ಮನಿಗೆ ನಿತ್ಯ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ದೇವಿಗೆ ದಿನಕ್ಕೊಂದು ವಿಶೇಷ. ಇಂದು ತರಕಾರಿಯಲ್ಲಿ ದೇವಿಗೆ ಅಲಂಕಾರ ಮಾಡಲಾಗಿದೆ. ದಸರಾ ಹಬ್ಬದ ಪ್ರಯಕ್ತ  ನಿತ್ಯ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.

ನವರಾತ್ರಿ ಪ್ರಯುಕ್ತ ಉಚ್ಚಂಗೆಮ್ಮನಿಗೆ ನಿತ್ಯ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ದೇವಿಗೆ ದಿನಕ್ಕೊಂದು ವಿಶೇಷ. ಇಂದು ತರಕಾರಿಯಲ್ಲಿ ದೇವಿಗೆ ಅಲಂಕಾರ ಮಾಡಲಾಗಿದೆ. ದಸರಾ ಹಬ್ಬದ ಪ್ರಯಕ್ತ ನಿತ್ಯ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.

3 / 7
ಶನಿವಾರ ಹಣ್ಣಿನ ಅಲಂಕಾರ ಮಾಡಲಾಗಿತ್ತು. ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ದಸರಾ ಮಹೋತ್ಸವದ ಕಾರ್ಯಕ್ರಮಗಳು ಹಾಗೂ ವಿಶೇಷ ಪೂಜೆಗಳು ನಡೆಯುತ್ತಿವೆ.

ಶನಿವಾರ ಹಣ್ಣಿನ ಅಲಂಕಾರ ಮಾಡಲಾಗಿತ್ತು. ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ದಸರಾ ಮಹೋತ್ಸವದ ಕಾರ್ಯಕ್ರಮಗಳು ಹಾಗೂ ವಿಶೇಷ ಪೂಜೆಗಳು ನಡೆಯುತ್ತಿವೆ.

4 / 7
ಲಿಂಬೆಹಣ್ಣಿನ ಹಾರ, ಟೊಮೆಟೋ ಈರುಳ್ಳಿ, ಬೆಂಡೆ ಕಾಯಿ, ಕ್ಯಾರೆಟ್, ಬಿಟ್​ರೂಟ್​ ಆಲೂಗಡ್ಡೆಯಿಂದ ಉಚ್ಚಂಗೆಮ್ಮ ದೇವಿಗೆ ಅಲಂಕರಿಸಲಾಗಿದೆ. ಬಣ್ಣ ಬಣ್ಣದ ತರಕಾರಿಯಲ್ಲಿ ದೇವಿ ಕಂಗೊಳಿಸುತ್ತಿದ್ದಾಳೆ.

ಲಿಂಬೆಹಣ್ಣಿನ ಹಾರ, ಟೊಮೆಟೋ ಈರುಳ್ಳಿ, ಬೆಂಡೆ ಕಾಯಿ, ಕ್ಯಾರೆಟ್, ಬಿಟ್​ರೂಟ್​ ಆಲೂಗಡ್ಡೆಯಿಂದ ಉಚ್ಚಂಗೆಮ್ಮ ದೇವಿಗೆ ಅಲಂಕರಿಸಲಾಗಿದೆ. ಬಣ್ಣ ಬಣ್ಣದ ತರಕಾರಿಯಲ್ಲಿ ದೇವಿ ಕಂಗೊಳಿಸುತ್ತಿದ್ದಾಳೆ.

5 / 7
ದೇವಿಗೆ ಅಲಂಕಾರ ಮಾಡಿ ಉತ್ಸವ ಮೂರ್ತಿಯನ್ನು ಕುದುರೆಯ ಮೇಲೆ ಘಟಸ್ಥಾಪನೆ ಮಾಡಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ಹಾಗೂ ಅರ್ಚಕರು ದೀಪಾ ಬೆಳಗಿಸುವ ಮೂಲಕ ಸರಳ ದಸರಾಕ್ಕೆ ಚಾಲನೆ ನೀಡಿದರು.

ದೇವಿಗೆ ಅಲಂಕಾರ ಮಾಡಿ ಉತ್ಸವ ಮೂರ್ತಿಯನ್ನು ಕುದುರೆಯ ಮೇಲೆ ಘಟಸ್ಥಾಪನೆ ಮಾಡಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಪ್ಪ ಹಾಗೂ ಅರ್ಚಕರು ದೀಪಾ ಬೆಳಗಿಸುವ ಮೂಲಕ ಸರಳ ದಸರಾಕ್ಕೆ ಚಾಲನೆ ನೀಡಿದರು.

6 / 7
ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ದಸರಾ ಮಹೋತ್ಸವದ ಕಾರ್ಯಕ್ರಮಗಳು ಹಾಗೂ ವಿಶೇಷ ಪೂಜೆಗಳು ನಡೆಯುತ್ತಿವೆ. ಗುರುವಾರ ಸಾಯಂಕಾಲ ಉಚ್ಚಂಗೆಮ್ಮನ ಉತ್ಸವ ಮೂರ್ತಿಯೊಂದಿಗೆ ಆನೆಹೊಂಡಕ್ಕೆ ಹೋಗಿಬಂದ ಮೇಲೆ ಶ್ರೀ ದೇವಿಗೆ ವಿಶೇಷವಾಗಿ ಪೂಜೆ ಮಾಡಲಾಯಿತು.

ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ದಸರಾ ಮಹೋತ್ಸವದ ಕಾರ್ಯಕ್ರಮಗಳು ಹಾಗೂ ವಿಶೇಷ ಪೂಜೆಗಳು ನಡೆಯುತ್ತಿವೆ. ಗುರುವಾರ ಸಾಯಂಕಾಲ ಉಚ್ಚಂಗೆಮ್ಮನ ಉತ್ಸವ ಮೂರ್ತಿಯೊಂದಿಗೆ ಆನೆಹೊಂಡಕ್ಕೆ ಹೋಗಿಬಂದ ಮೇಲೆ ಶ್ರೀ ದೇವಿಗೆ ವಿಶೇಷವಾಗಿ ಪೂಜೆ ಮಾಡಲಾಯಿತು.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!