AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಮೂನ್ ಫೋಟೋ ಹಂಚಿಕೊಂಡ ನಯನತಾರಾ-ವಿಘ್ನೇಶ್; ನವ ದಂಪತಿ ತೆರಳಿದ್ದೆಲ್ಲಿಗೆ?

ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

TV9 Web
| Edited By: |

Updated on:Jun 21, 2022 | 10:37 AM

Share
ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇತ್ತೀಚೆಗೆ ವಿವಾಹವಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿರುವ ಈ ಜೋಡಿ ಹನಿಮೂನ್​ಗೆ ತೆರಳಿದೆ. ಈ ಫೋಟೋಗಳನ್ನು ನವ ದಂಪತಿ ಹಂಚಿಕೊಂಡಿದ್ದಾರೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇತ್ತೀಚೆಗೆ ವಿವಾಹವಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿರುವ ಈ ಜೋಡಿ ಹನಿಮೂನ್​ಗೆ ತೆರಳಿದೆ. ಈ ಫೋಟೋಗಳನ್ನು ನವ ದಂಪತಿ ಹಂಚಿಕೊಂಡಿದ್ದಾರೆ.

1 / 5
ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

2 / 5
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹನಿಮೂನ್​ಗಾಗಿ ಥೈಲೆಂಡ್​ಗೆ ತೆರಳಿದ್ದಾರೆ. ಅಲ್ಲಿನ ಸುಂದರ ಸಂಜೆಯ ಸಮಯದಲ್ಲಿ ತೆಗೆದ ಫೋಟೋಗಳನ್ನು ವಿಘ್ನೇಶ್ ಅಪ್​ಲೋಡ್​ ಮಾಡಿದ್ದು, ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹನಿಮೂನ್​ಗಾಗಿ ಥೈಲೆಂಡ್​ಗೆ ತೆರಳಿದ್ದಾರೆ. ಅಲ್ಲಿನ ಸುಂದರ ಸಂಜೆಯ ಸಮಯದಲ್ಲಿ ತೆಗೆದ ಫೋಟೋಗಳನ್ನು ವಿಘ್ನೇಶ್ ಅಪ್​ಲೋಡ್​ ಮಾಡಿದ್ದು, ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

3 / 5
ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಜೂನ್​ 9ರಂದು​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹ ನಡೆದಿತ್ತು.

ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಜೂನ್​ 9ರಂದು​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹ ನಡೆದಿತ್ತು.

4 / 5
ನಯನತಾರಾ

ನಯನತಾರಾ

5 / 5

Published On - 8:16 am, Tue, 21 June 22

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?