AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಮೂನ್ ಫೋಟೋ ಹಂಚಿಕೊಂಡ ನಯನತಾರಾ-ವಿಘ್ನೇಶ್; ನವ ದಂಪತಿ ತೆರಳಿದ್ದೆಲ್ಲಿಗೆ?

ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

TV9 Web
| Edited By: |

Updated on:Jun 21, 2022 | 10:37 AM

Share
ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇತ್ತೀಚೆಗೆ ವಿವಾಹವಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿರುವ ಈ ಜೋಡಿ ಹನಿಮೂನ್​ಗೆ ತೆರಳಿದೆ. ಈ ಫೋಟೋಗಳನ್ನು ನವ ದಂಪತಿ ಹಂಚಿಕೊಂಡಿದ್ದಾರೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇತ್ತೀಚೆಗೆ ವಿವಾಹವಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿರುವ ಈ ಜೋಡಿ ಹನಿಮೂನ್​ಗೆ ತೆರಳಿದೆ. ಈ ಫೋಟೋಗಳನ್ನು ನವ ದಂಪತಿ ಹಂಚಿಕೊಂಡಿದ್ದಾರೆ.

1 / 5
ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

2 / 5
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹನಿಮೂನ್​ಗಾಗಿ ಥೈಲೆಂಡ್​ಗೆ ತೆರಳಿದ್ದಾರೆ. ಅಲ್ಲಿನ ಸುಂದರ ಸಂಜೆಯ ಸಮಯದಲ್ಲಿ ತೆಗೆದ ಫೋಟೋಗಳನ್ನು ವಿಘ್ನೇಶ್ ಅಪ್​ಲೋಡ್​ ಮಾಡಿದ್ದು, ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹನಿಮೂನ್​ಗಾಗಿ ಥೈಲೆಂಡ್​ಗೆ ತೆರಳಿದ್ದಾರೆ. ಅಲ್ಲಿನ ಸುಂದರ ಸಂಜೆಯ ಸಮಯದಲ್ಲಿ ತೆಗೆದ ಫೋಟೋಗಳನ್ನು ವಿಘ್ನೇಶ್ ಅಪ್​ಲೋಡ್​ ಮಾಡಿದ್ದು, ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

3 / 5
ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಜೂನ್​ 9ರಂದು​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹ ನಡೆದಿತ್ತು.

ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಜೂನ್​ 9ರಂದು​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹ ನಡೆದಿತ್ತು.

4 / 5
ನಯನತಾರಾ

ನಯನತಾರಾ

5 / 5

Published On - 8:16 am, Tue, 21 June 22

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ