Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಮೂನ್ ಫೋಟೋ ಹಂಚಿಕೊಂಡ ನಯನತಾರಾ-ವಿಘ್ನೇಶ್; ನವ ದಂಪತಿ ತೆರಳಿದ್ದೆಲ್ಲಿಗೆ?

ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 21, 2022 | 10:37 AM

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇತ್ತೀಚೆಗೆ ವಿವಾಹವಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿರುವ ಈ ಜೋಡಿ ಹನಿಮೂನ್​ಗೆ ತೆರಳಿದೆ. ಈ ಫೋಟೋಗಳನ್ನು ನವ ದಂಪತಿ ಹಂಚಿಕೊಂಡಿದ್ದಾರೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇತ್ತೀಚೆಗೆ ವಿವಾಹವಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿರುವ ಈ ಜೋಡಿ ಹನಿಮೂನ್​ಗೆ ತೆರಳಿದೆ. ಈ ಫೋಟೋಗಳನ್ನು ನವ ದಂಪತಿ ಹಂಚಿಕೊಂಡಿದ್ದಾರೆ.

1 / 5
ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

2 / 5
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹನಿಮೂನ್​ಗಾಗಿ ಥೈಲೆಂಡ್​ಗೆ ತೆರಳಿದ್ದಾರೆ. ಅಲ್ಲಿನ ಸುಂದರ ಸಂಜೆಯ ಸಮಯದಲ್ಲಿ ತೆಗೆದ ಫೋಟೋಗಳನ್ನು ವಿಘ್ನೇಶ್ ಅಪ್​ಲೋಡ್​ ಮಾಡಿದ್ದು, ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹನಿಮೂನ್​ಗಾಗಿ ಥೈಲೆಂಡ್​ಗೆ ತೆರಳಿದ್ದಾರೆ. ಅಲ್ಲಿನ ಸುಂದರ ಸಂಜೆಯ ಸಮಯದಲ್ಲಿ ತೆಗೆದ ಫೋಟೋಗಳನ್ನು ವಿಘ್ನೇಶ್ ಅಪ್​ಲೋಡ್​ ಮಾಡಿದ್ದು, ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

3 / 5
ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಜೂನ್​ 9ರಂದು​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹ ನಡೆದಿತ್ತು.

ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಜೂನ್​ 9ರಂದು​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹ ನಡೆದಿತ್ತು.

4 / 5
ನಯನತಾರಾ

ನಯನತಾರಾ

5 / 5

Published On - 8:16 am, Tue, 21 June 22

Follow us
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಪಹಲ್ಗಾಮ್ ದಾಳಿಕೋರ ಆಸಿಫ್ ಶೇಖ್ ಮನೆಯಲ್ಲಿ ಸ್ಫೋಟ, ಬೆಂಕಿ, ನೆಲಸಮ
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ಮೈಸೂರು: ಶತಮಾನದಷ್ಟು ಹಳೆಯದಾದ ಕಟ್ಟಡದ ಮೇಲೆ ವಕ್ಫ್​ ಕಣ್ಣು, ನೋಟೀಸ್
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ