AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಮೂನ್ ಫೋಟೋ ಹಂಚಿಕೊಂಡ ನಯನತಾರಾ-ವಿಘ್ನೇಶ್; ನವ ದಂಪತಿ ತೆರಳಿದ್ದೆಲ್ಲಿಗೆ?

ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jun 21, 2022 | 10:37 AM

Share
ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇತ್ತೀಚೆಗೆ ವಿವಾಹವಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿರುವ ಈ ಜೋಡಿ ಹನಿಮೂನ್​ಗೆ ತೆರಳಿದೆ. ಈ ಫೋಟೋಗಳನ್ನು ನವ ದಂಪತಿ ಹಂಚಿಕೊಂಡಿದ್ದಾರೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇತ್ತೀಚೆಗೆ ವಿವಾಹವಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿರುವ ಈ ಜೋಡಿ ಹನಿಮೂನ್​ಗೆ ತೆರಳಿದೆ. ಈ ಫೋಟೋಗಳನ್ನು ನವ ದಂಪತಿ ಹಂಚಿಕೊಂಡಿದ್ದಾರೆ.

1 / 5
ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

2 / 5
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹನಿಮೂನ್​ಗಾಗಿ ಥೈಲೆಂಡ್​ಗೆ ತೆರಳಿದ್ದಾರೆ. ಅಲ್ಲಿನ ಸುಂದರ ಸಂಜೆಯ ಸಮಯದಲ್ಲಿ ತೆಗೆದ ಫೋಟೋಗಳನ್ನು ವಿಘ್ನೇಶ್ ಅಪ್​ಲೋಡ್​ ಮಾಡಿದ್ದು, ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹನಿಮೂನ್​ಗಾಗಿ ಥೈಲೆಂಡ್​ಗೆ ತೆರಳಿದ್ದಾರೆ. ಅಲ್ಲಿನ ಸುಂದರ ಸಂಜೆಯ ಸಮಯದಲ್ಲಿ ತೆಗೆದ ಫೋಟೋಗಳನ್ನು ವಿಘ್ನೇಶ್ ಅಪ್​ಲೋಡ್​ ಮಾಡಿದ್ದು, ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

3 / 5
ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಜೂನ್​ 9ರಂದು​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹ ನಡೆದಿತ್ತು.

ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಜೂನ್​ 9ರಂದು​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹ ನಡೆದಿತ್ತು.

4 / 5
ನಯನತಾರಾ

ನಯನತಾರಾ

5 / 5

Published On - 8:16 am, Tue, 21 June 22

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್