AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಮೂನ್ ಫೋಟೋ ಹಂಚಿಕೊಂಡ ನಯನತಾರಾ-ವಿಘ್ನೇಶ್; ನವ ದಂಪತಿ ತೆರಳಿದ್ದೆಲ್ಲಿಗೆ?

ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jun 21, 2022 | 10:37 AM

Share
ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇತ್ತೀಚೆಗೆ ವಿವಾಹವಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿರುವ ಈ ಜೋಡಿ ಹನಿಮೂನ್​ಗೆ ತೆರಳಿದೆ. ಈ ಫೋಟೋಗಳನ್ನು ನವ ದಂಪತಿ ಹಂಚಿಕೊಂಡಿದ್ದಾರೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇತ್ತೀಚೆಗೆ ವಿವಾಹವಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿರುವ ಈ ಜೋಡಿ ಹನಿಮೂನ್​ಗೆ ತೆರಳಿದೆ. ಈ ಫೋಟೋಗಳನ್ನು ನವ ದಂಪತಿ ಹಂಚಿಕೊಂಡಿದ್ದಾರೆ.

1 / 5
ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

2 / 5
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹನಿಮೂನ್​ಗಾಗಿ ಥೈಲೆಂಡ್​ಗೆ ತೆರಳಿದ್ದಾರೆ. ಅಲ್ಲಿನ ಸುಂದರ ಸಂಜೆಯ ಸಮಯದಲ್ಲಿ ತೆಗೆದ ಫೋಟೋಗಳನ್ನು ವಿಘ್ನೇಶ್ ಅಪ್​ಲೋಡ್​ ಮಾಡಿದ್ದು, ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹನಿಮೂನ್​ಗಾಗಿ ಥೈಲೆಂಡ್​ಗೆ ತೆರಳಿದ್ದಾರೆ. ಅಲ್ಲಿನ ಸುಂದರ ಸಂಜೆಯ ಸಮಯದಲ್ಲಿ ತೆಗೆದ ಫೋಟೋಗಳನ್ನು ವಿಘ್ನೇಶ್ ಅಪ್​ಲೋಡ್​ ಮಾಡಿದ್ದು, ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

3 / 5
ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಜೂನ್​ 9ರಂದು​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹ ನಡೆದಿತ್ತು.

ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಜೂನ್​ 9ರಂದು​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹ ನಡೆದಿತ್ತು.

4 / 5
ನಯನತಾರಾ

ನಯನತಾರಾ

5 / 5

Published On - 8:16 am, Tue, 21 June 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!