AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಬೀದಿಗಳಲ್ಲಿ ವಿಘ್ನೇಶ್​-ನಯನತಾರಾ ರೊಮ್ಯಾನ್ಸ್​; ವೈರಲ್ ಆಯ್ತು ಫೋಟೋ

ವಿದೇಶದ ಬೀದಿಗಳಲ್ಲಿ ನಯನತಾರಾ ಹಾಗೂ ವಿಘ್ನೇಶ್ ರೊಮ್ಯಾಂಟಿಕ್ ಆಗಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

TV9 Web
| Edited By: |

Updated on: Aug 19, 2022 | 4:51 PM

Share
ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇತ್ತೀಚೆಗೆ ವಿವಾಹವಾದರು. ಸದ್ಯ ಈ ಜೋಡಿ ವಿದೇಶದಲ್ಲಿ ಸುತ್ತಾಟ ನಡೆಸುತ್ತಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇತ್ತೀಚೆಗೆ ವಿವಾಹವಾದರು. ಸದ್ಯ ಈ ಜೋಡಿ ವಿದೇಶದಲ್ಲಿ ಸುತ್ತಾಟ ನಡೆಸುತ್ತಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

1 / 5
ವಿದೇಶದ ಬೀದಿಗಳಲ್ಲಿ ನಯನತಾರಾ ಹಾಗೂ ವಿಘ್ನೇಶ್ ರೊಮ್ಯಾಂಟಿಕ್ ಆಗಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ವಿದೇಶದ ಬೀದಿಗಳಲ್ಲಿ ನಯನತಾರಾ ಹಾಗೂ ವಿಘ್ನೇಶ್ ರೊಮ್ಯಾಂಟಿಕ್ ಆಗಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

2 / 5
ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಹೀಗಾಗಿ, ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ನಯನತಾರಾ ಅವರು ಇನ್​​ಸ್ಟಾಗ್ರಾಮ್ ಖಾತೆ ಹೊಂದಿಲ್ಲ.

ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಹೀಗಾಗಿ, ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ನಯನತಾರಾ ಅವರು ಇನ್​​ಸ್ಟಾಗ್ರಾಮ್ ಖಾತೆ ಹೊಂದಿಲ್ಲ.

3 / 5
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಜೂನ್ 9ರಂದು ಮದುವೆ ಆದರು. ತಮಿಳುನಾಡಿನ ಮಹಾಬಲಿ ಪುರಂನಲ್ಲಿ ಇಬ್ಬರೂ ವಿವಾಹ ನಡೆಯಿತು.

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಜೂನ್ 9ರಂದು ಮದುವೆ ಆದರು. ತಮಿಳುನಾಡಿನ ಮಹಾಬಲಿ ಪುರಂನಲ್ಲಿ ಇಬ್ಬರೂ ವಿವಾಹ ನಡೆಯಿತು.

4 / 5
ವಿಘ್ನೇಶ್ ಶಿವನ್ ಹಾಗೂ ನಯನತಾರಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಇವರ ಮದುವೆ ವಿಡಿಯೋದ ಪ್ರಸಾರ ಹಕ್ಕನ್ನು ದೊಡ್ಡ ಮೊತ್ತಕ್ಕೆ ನೆಟ್​ಫ್ಲಿಕ್ಸ್ ಖರೀದಿ ಮಾಡಿದೆ. ಈ ವಿಡಿಯೋ ಒಟಿಟಿಯಲ್ಲಿ ಇನ್ನಷ್ಟೇ ಪ್ರಸಾರ ಕಾಣಬೇಕಿದೆ.  

ವಿಘ್ನೇಶ್ ಶಿವನ್ ಹಾಗೂ ನಯನತಾರಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಇವರ ಮದುವೆ ವಿಡಿಯೋದ ಪ್ರಸಾರ ಹಕ್ಕನ್ನು ದೊಡ್ಡ ಮೊತ್ತಕ್ಕೆ ನೆಟ್​ಫ್ಲಿಕ್ಸ್ ಖರೀದಿ ಮಾಡಿದೆ. ಈ ವಿಡಿಯೋ ಒಟಿಟಿಯಲ್ಲಿ ಇನ್ನಷ್ಟೇ ಪ್ರಸಾರ ಕಾಣಬೇಕಿದೆ.  

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ