AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಬೀದಿಗಳಲ್ಲಿ ವಿಘ್ನೇಶ್​-ನಯನತಾರಾ ರೊಮ್ಯಾನ್ಸ್​; ವೈರಲ್ ಆಯ್ತು ಫೋಟೋ

ವಿದೇಶದ ಬೀದಿಗಳಲ್ಲಿ ನಯನತಾರಾ ಹಾಗೂ ವಿಘ್ನೇಶ್ ರೊಮ್ಯಾಂಟಿಕ್ ಆಗಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

TV9 Web
| Edited By: |

Updated on: Aug 19, 2022 | 4:51 PM

Share
ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇತ್ತೀಚೆಗೆ ವಿವಾಹವಾದರು. ಸದ್ಯ ಈ ಜೋಡಿ ವಿದೇಶದಲ್ಲಿ ಸುತ್ತಾಟ ನಡೆಸುತ್ತಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಇತ್ತೀಚೆಗೆ ವಿವಾಹವಾದರು. ಸದ್ಯ ಈ ಜೋಡಿ ವಿದೇಶದಲ್ಲಿ ಸುತ್ತಾಟ ನಡೆಸುತ್ತಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

1 / 5
ವಿದೇಶದ ಬೀದಿಗಳಲ್ಲಿ ನಯನತಾರಾ ಹಾಗೂ ವಿಘ್ನೇಶ್ ರೊಮ್ಯಾಂಟಿಕ್ ಆಗಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ವಿದೇಶದ ಬೀದಿಗಳಲ್ಲಿ ನಯನತಾರಾ ಹಾಗೂ ವಿಘ್ನೇಶ್ ರೊಮ್ಯಾಂಟಿಕ್ ಆಗಿ ಪೋಸ್​ ನೀಡಿದ್ದಾರೆ. ಈ ಫೋಟೋಗಳನ್ನು ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

2 / 5
ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಹೀಗಾಗಿ, ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ನಯನತಾರಾ ಅವರು ಇನ್​​ಸ್ಟಾಗ್ರಾಮ್ ಖಾತೆ ಹೊಂದಿಲ್ಲ.

ವಿಘ್ನೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಹೀಗಾಗಿ, ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ನಯನತಾರಾ ಅವರು ಇನ್​​ಸ್ಟಾಗ್ರಾಮ್ ಖಾತೆ ಹೊಂದಿಲ್ಲ.

3 / 5
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಜೂನ್ 9ರಂದು ಮದುವೆ ಆದರು. ತಮಿಳುನಾಡಿನ ಮಹಾಬಲಿ ಪುರಂನಲ್ಲಿ ಇಬ್ಬರೂ ವಿವಾಹ ನಡೆಯಿತು.

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಜೂನ್ 9ರಂದು ಮದುವೆ ಆದರು. ತಮಿಳುನಾಡಿನ ಮಹಾಬಲಿ ಪುರಂನಲ್ಲಿ ಇಬ್ಬರೂ ವಿವಾಹ ನಡೆಯಿತು.

4 / 5
ವಿಘ್ನೇಶ್ ಶಿವನ್ ಹಾಗೂ ನಯನತಾರಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಇವರ ಮದುವೆ ವಿಡಿಯೋದ ಪ್ರಸಾರ ಹಕ್ಕನ್ನು ದೊಡ್ಡ ಮೊತ್ತಕ್ಕೆ ನೆಟ್​ಫ್ಲಿಕ್ಸ್ ಖರೀದಿ ಮಾಡಿದೆ. ಈ ವಿಡಿಯೋ ಒಟಿಟಿಯಲ್ಲಿ ಇನ್ನಷ್ಟೇ ಪ್ರಸಾರ ಕಾಣಬೇಕಿದೆ.  

ವಿಘ್ನೇಶ್ ಶಿವನ್ ಹಾಗೂ ನಯನತಾರಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಇವರ ಮದುವೆ ವಿಡಿಯೋದ ಪ್ರಸಾರ ಹಕ್ಕನ್ನು ದೊಡ್ಡ ಮೊತ್ತಕ್ಕೆ ನೆಟ್​ಫ್ಲಿಕ್ಸ್ ಖರೀದಿ ಮಾಡಿದೆ. ಈ ವಿಡಿಯೋ ಒಟಿಟಿಯಲ್ಲಿ ಇನ್ನಷ್ಟೇ ಪ್ರಸಾರ ಕಾಣಬೇಕಿದೆ.  

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ