AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara Birthday: ನಯನತಾರಾ ಜನ್ಮದಿನ: ಈ ವರ್ಷ ನಟಿಗೆ ಅಪರೂಪದ ಬರ್ತ್​ಡೇ

ನಯನತಾರಾ ಪಾಲಿಗೆ ಈ ಬರ್ತ್​ಡೇ ತುಂಬಾ ವಿಶೇಷವಾಗಿದೆ. ಅವರು ಈ ವರ್ಷ ನಿರ್ದೇಶಕ ವಿಘ್ನೇಶ್ ಶಿವನ್​ ಜತೆ ಮದುವೆ ಆದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.

TV9 Web
| Edited By: |

Updated on: Nov 18, 2022 | 6:25 AM

Share
ನಟಿ ನಯನತಾರಾ ಅವರು ಇಂದು (ನವೆಂಬರ್ 18) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಈಗ 38 ವರ್ಷ ವಯಸ್ಸು. ಅವರಿಗೆ ಎಲ್ಲ ಕಡೆಗಳಿಂದಲೂ ಶುಭಾಶಯಗಳು ಬರುತ್ತಿವೆ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನಟಿಗೆ ಬರ್ತ್​​ಡೇ ವಿಶ್ ತಿಳಿಸುತ್ತಿದ್ದಾರೆ.

ನಟಿ ನಯನತಾರಾ ಅವರು ಇಂದು (ನವೆಂಬರ್ 18) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಈಗ 38 ವರ್ಷ ವಯಸ್ಸು. ಅವರಿಗೆ ಎಲ್ಲ ಕಡೆಗಳಿಂದಲೂ ಶುಭಾಶಯಗಳು ಬರುತ್ತಿವೆ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನಟಿಗೆ ಬರ್ತ್​​ಡೇ ವಿಶ್ ತಿಳಿಸುತ್ತಿದ್ದಾರೆ.

1 / 5
ನಯನತಾರಾ ಪಾಲಿಗೆ ಈ ಬರ್ತ್​ಡೇ ತುಂಬಾ ವಿಶೇಷವಾಗಿದೆ. ಅವರು ಈ ವರ್ಷ ನಿರ್ದೇಶಕ ವಿಘ್ನೇಶ್ ಶಿವನ್​ ಜತೆ ಮದುವೆ ಆದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.

ನಯನತಾರಾ ಪಾಲಿಗೆ ಈ ಬರ್ತ್​ಡೇ ತುಂಬಾ ವಿಶೇಷವಾಗಿದೆ. ಅವರು ಈ ವರ್ಷ ನಿರ್ದೇಶಕ ವಿಘ್ನೇಶ್ ಶಿವನ್​ ಜತೆ ಮದುವೆ ಆದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.

2 / 5
ನಯನತಾರಾ ಅವರು ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದರು. ಇದು ಕೂಡ ಅವರ ಖುಷಿ ಹೆಚ್ಚಿಸಿದೆ.

ನಯನತಾರಾ ಅವರು ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದರು. ಇದು ಕೂಡ ಅವರ ಖುಷಿ ಹೆಚ್ಚಿಸಿದೆ.

3 / 5
ನಯನತಾರಾ ಅವರ ಪಾಲಿಗೆ ಇದು ವಿಶೇಷ ಹಾಗೂ ಅಪರೂಪದ ಬರ್ತ್​ಡೇ. ಈ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಬರ್ತ್​ಡೇ ಆಚರಿಸಿಕೊಳ್ಳಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ನಯನತಾರಾ ಅವರ ಪಾಲಿಗೆ ಇದು ವಿಶೇಷ ಹಾಗೂ ಅಪರೂಪದ ಬರ್ತ್​ಡೇ. ಈ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಬರ್ತ್​ಡೇ ಆಚರಿಸಿಕೊಳ್ಳಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

4 / 5
ನಯನತಾರಾ ಅವರು ಶಾರುಖ್ ಖಾನ್ ನಟನೆಯ ‘ಜವಾನ್​’ ಚಿತ್ರಕ್ಕೆ ನಾಯಕಿ. ತಮಿಳಿನ ಅಟ್ಲೀ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.  

ನಯನತಾರಾ ಅವರು ಶಾರುಖ್ ಖಾನ್ ನಟನೆಯ ‘ಜವಾನ್​’ ಚಿತ್ರಕ್ಕೆ ನಾಯಕಿ. ತಮಿಳಿನ ಅಟ್ಲೀ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.  

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್