AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara: ಅವಳಿ ಮಕ್ಕಳ ಜೊತೆ ಸಖತ್ ಆಗಿ ಪೋಸ್ ಕೊಟ್ಟ ನಟಿ ನಯನತಾರಾ

ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 09, 2023 | 8:40 AM

Share
ನಟಿ ನಯನತಾರಾ ಹಾಗೂ ಅವರ ಪತಿ ವಿಘ್ನೇಶ್ ಶಿವನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಇತ್ತೀಚೆಗೆ ಮಗು ಪಡೆದಿದ್ದಾರೆ.

ನಟಿ ನಯನತಾರಾ ಹಾಗೂ ಅವರ ಪತಿ ವಿಘ್ನೇಶ್ ಶಿವನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಇತ್ತೀಚೆಗೆ ಮಗು ಪಡೆದಿದ್ದಾರೆ.

1 / 5
ಇತ್ತೀಚೆಗೆ ನಯನತಾರಾ ಅವರು ಮಕ್ಕಳ ಹೆಸರು ರಿವೀಲ್ ಮಾಡಿದ್ದರು. ಮೊದಲ ಮಗನ ಹೆಸರು ಉಯಿರ್​ ರುದ್ರೋನೀಲ್​ ಎನ್​. ಶಿವನ್​ ಹಾಗೂ ಎರಡನೇ ಮಗನ ಹೆಸರು ಉಳಗ್​ ದೈವಗನ್​ ಎನ್​. ಶಿವನ್ ಎಂದು ನಾಮಕರಣ ಮಾಡಲಾಗಿದೆ.

ಇತ್ತೀಚೆಗೆ ನಯನತಾರಾ ಅವರು ಮಕ್ಕಳ ಹೆಸರು ರಿವೀಲ್ ಮಾಡಿದ್ದರು. ಮೊದಲ ಮಗನ ಹೆಸರು ಉಯಿರ್​ ರುದ್ರೋನೀಲ್​ ಎನ್​. ಶಿವನ್​ ಹಾಗೂ ಎರಡನೇ ಮಗನ ಹೆಸರು ಉಳಗ್​ ದೈವಗನ್​ ಎನ್​. ಶಿವನ್ ಎಂದು ನಾಮಕರಣ ಮಾಡಲಾಗಿದೆ.

2 / 5
 ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

 ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

3 / 5
ನಯನತಾರಾ ಅವರು ಮಕ್ಕಳ ಜೊತೆ ಪೋಸ್ ಕೊಟ್ಟಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋ ಸಖತ್ ಕ್ಯೂಟ್ ಆಗಿದೆ.

ನಯನತಾರಾ ಅವರು ಮಕ್ಕಳ ಜೊತೆ ಪೋಸ್ ಕೊಟ್ಟಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋ ಸಖತ್ ಕ್ಯೂಟ್ ಆಗಿದೆ.

4 / 5
ನಯನತಾರಾ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಹಲವು ವರ್ಷಗಳ ಕಾಲ ಲಿವ್-ಇನ್  ರಿಲೇಷನ್​ಶಿಪ್​ನಲ್ಲಿ ಇದ್ದರು. ಬಳಿಕ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2022ರ ಜೂನ್​ 9ರಂದು ಅವರಿಬ್ಬರ ಕಲ್ಯಾಣ ನೆರವೇರಿತು.

ನಯನತಾರಾ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಹಲವು ವರ್ಷಗಳ ಕಾಲ ಲಿವ್-ಇನ್ ರಿಲೇಷನ್​ಶಿಪ್​ನಲ್ಲಿ ಇದ್ದರು. ಬಳಿಕ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2022ರ ಜೂನ್​ 9ರಂದು ಅವರಿಬ್ಬರ ಕಲ್ಯಾಣ ನೆರವೇರಿತು.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ