AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara: ಅವಳಿ ಮಕ್ಕಳ ಜೊತೆ ಸಖತ್ ಆಗಿ ಪೋಸ್ ಕೊಟ್ಟ ನಟಿ ನಯನತಾರಾ

ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 09, 2023 | 8:40 AM

Share
ನಟಿ ನಯನತಾರಾ ಹಾಗೂ ಅವರ ಪತಿ ವಿಘ್ನೇಶ್ ಶಿವನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಇತ್ತೀಚೆಗೆ ಮಗು ಪಡೆದಿದ್ದಾರೆ.

ನಟಿ ನಯನತಾರಾ ಹಾಗೂ ಅವರ ಪತಿ ವಿಘ್ನೇಶ್ ಶಿವನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಇತ್ತೀಚೆಗೆ ಮಗು ಪಡೆದಿದ್ದಾರೆ.

1 / 5
ಇತ್ತೀಚೆಗೆ ನಯನತಾರಾ ಅವರು ಮಕ್ಕಳ ಹೆಸರು ರಿವೀಲ್ ಮಾಡಿದ್ದರು. ಮೊದಲ ಮಗನ ಹೆಸರು ಉಯಿರ್​ ರುದ್ರೋನೀಲ್​ ಎನ್​. ಶಿವನ್​ ಹಾಗೂ ಎರಡನೇ ಮಗನ ಹೆಸರು ಉಳಗ್​ ದೈವಗನ್​ ಎನ್​. ಶಿವನ್ ಎಂದು ನಾಮಕರಣ ಮಾಡಲಾಗಿದೆ.

ಇತ್ತೀಚೆಗೆ ನಯನತಾರಾ ಅವರು ಮಕ್ಕಳ ಹೆಸರು ರಿವೀಲ್ ಮಾಡಿದ್ದರು. ಮೊದಲ ಮಗನ ಹೆಸರು ಉಯಿರ್​ ರುದ್ರೋನೀಲ್​ ಎನ್​. ಶಿವನ್​ ಹಾಗೂ ಎರಡನೇ ಮಗನ ಹೆಸರು ಉಳಗ್​ ದೈವಗನ್​ ಎನ್​. ಶಿವನ್ ಎಂದು ನಾಮಕರಣ ಮಾಡಲಾಗಿದೆ.

2 / 5
 ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

 ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

3 / 5
ನಯನತಾರಾ ಅವರು ಮಕ್ಕಳ ಜೊತೆ ಪೋಸ್ ಕೊಟ್ಟಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋ ಸಖತ್ ಕ್ಯೂಟ್ ಆಗಿದೆ.

ನಯನತಾರಾ ಅವರು ಮಕ್ಕಳ ಜೊತೆ ಪೋಸ್ ಕೊಟ್ಟಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋ ಸಖತ್ ಕ್ಯೂಟ್ ಆಗಿದೆ.

4 / 5
ನಯನತಾರಾ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಹಲವು ವರ್ಷಗಳ ಕಾಲ ಲಿವ್-ಇನ್  ರಿಲೇಷನ್​ಶಿಪ್​ನಲ್ಲಿ ಇದ್ದರು. ಬಳಿಕ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2022ರ ಜೂನ್​ 9ರಂದು ಅವರಿಬ್ಬರ ಕಲ್ಯಾಣ ನೆರವೇರಿತು.

ನಯನತಾರಾ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಹಲವು ವರ್ಷಗಳ ಕಾಲ ಲಿವ್-ಇನ್ ರಿಲೇಷನ್​ಶಿಪ್​ನಲ್ಲಿ ಇದ್ದರು. ಬಳಿಕ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2022ರ ಜೂನ್​ 9ರಂದು ಅವರಿಬ್ಬರ ಕಲ್ಯಾಣ ನೆರವೇರಿತು.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ