AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara: ಅವಳಿ ಮಕ್ಕಳ ಜೊತೆ ಸಖತ್ ಆಗಿ ಪೋಸ್ ಕೊಟ್ಟ ನಟಿ ನಯನತಾರಾ

ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 09, 2023 | 8:40 AM

Share
ನಟಿ ನಯನತಾರಾ ಹಾಗೂ ಅವರ ಪತಿ ವಿಘ್ನೇಶ್ ಶಿವನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಇತ್ತೀಚೆಗೆ ಮಗು ಪಡೆದಿದ್ದಾರೆ.

ನಟಿ ನಯನತಾರಾ ಹಾಗೂ ಅವರ ಪತಿ ವಿಘ್ನೇಶ್ ಶಿವನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಇತ್ತೀಚೆಗೆ ಮಗು ಪಡೆದಿದ್ದಾರೆ.

1 / 5
ಇತ್ತೀಚೆಗೆ ನಯನತಾರಾ ಅವರು ಮಕ್ಕಳ ಹೆಸರು ರಿವೀಲ್ ಮಾಡಿದ್ದರು. ಮೊದಲ ಮಗನ ಹೆಸರು ಉಯಿರ್​ ರುದ್ರೋನೀಲ್​ ಎನ್​. ಶಿವನ್​ ಹಾಗೂ ಎರಡನೇ ಮಗನ ಹೆಸರು ಉಳಗ್​ ದೈವಗನ್​ ಎನ್​. ಶಿವನ್ ಎಂದು ನಾಮಕರಣ ಮಾಡಲಾಗಿದೆ.

ಇತ್ತೀಚೆಗೆ ನಯನತಾರಾ ಅವರು ಮಕ್ಕಳ ಹೆಸರು ರಿವೀಲ್ ಮಾಡಿದ್ದರು. ಮೊದಲ ಮಗನ ಹೆಸರು ಉಯಿರ್​ ರುದ್ರೋನೀಲ್​ ಎನ್​. ಶಿವನ್​ ಹಾಗೂ ಎರಡನೇ ಮಗನ ಹೆಸರು ಉಳಗ್​ ದೈವಗನ್​ ಎನ್​. ಶಿವನ್ ಎಂದು ನಾಮಕರಣ ಮಾಡಲಾಗಿದೆ.

2 / 5
 ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

 ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

3 / 5
ನಯನತಾರಾ ಅವರು ಮಕ್ಕಳ ಜೊತೆ ಪೋಸ್ ಕೊಟ್ಟಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋ ಸಖತ್ ಕ್ಯೂಟ್ ಆಗಿದೆ.

ನಯನತಾರಾ ಅವರು ಮಕ್ಕಳ ಜೊತೆ ಪೋಸ್ ಕೊಟ್ಟಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋ ಸಖತ್ ಕ್ಯೂಟ್ ಆಗಿದೆ.

4 / 5
ನಯನತಾರಾ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಹಲವು ವರ್ಷಗಳ ಕಾಲ ಲಿವ್-ಇನ್  ರಿಲೇಷನ್​ಶಿಪ್​ನಲ್ಲಿ ಇದ್ದರು. ಬಳಿಕ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2022ರ ಜೂನ್​ 9ರಂದು ಅವರಿಬ್ಬರ ಕಲ್ಯಾಣ ನೆರವೇರಿತು.

ನಯನತಾರಾ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಹಲವು ವರ್ಷಗಳ ಕಾಲ ಲಿವ್-ಇನ್ ರಿಲೇಷನ್​ಶಿಪ್​ನಲ್ಲಿ ಇದ್ದರು. ಬಳಿಕ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2022ರ ಜೂನ್​ 9ರಂದು ಅವರಿಬ್ಬರ ಕಲ್ಯಾಣ ನೆರವೇರಿತು.

5 / 5
Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ