AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara: ಅವಳಿ ಮಕ್ಕಳ ಜೊತೆ ಸಖತ್ ಆಗಿ ಪೋಸ್ ಕೊಟ್ಟ ನಟಿ ನಯನತಾರಾ

ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 09, 2023 | 8:40 AM

Share
ನಟಿ ನಯನತಾರಾ ಹಾಗೂ ಅವರ ಪತಿ ವಿಘ್ನೇಶ್ ಶಿವನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಇತ್ತೀಚೆಗೆ ಮಗು ಪಡೆದಿದ್ದಾರೆ.

ನಟಿ ನಯನತಾರಾ ಹಾಗೂ ಅವರ ಪತಿ ವಿಘ್ನೇಶ್ ಶಿವನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಇತ್ತೀಚೆಗೆ ಮಗು ಪಡೆದಿದ್ದಾರೆ.

1 / 5
ಇತ್ತೀಚೆಗೆ ನಯನತಾರಾ ಅವರು ಮಕ್ಕಳ ಹೆಸರು ರಿವೀಲ್ ಮಾಡಿದ್ದರು. ಮೊದಲ ಮಗನ ಹೆಸರು ಉಯಿರ್​ ರುದ್ರೋನೀಲ್​ ಎನ್​. ಶಿವನ್​ ಹಾಗೂ ಎರಡನೇ ಮಗನ ಹೆಸರು ಉಳಗ್​ ದೈವಗನ್​ ಎನ್​. ಶಿವನ್ ಎಂದು ನಾಮಕರಣ ಮಾಡಲಾಗಿದೆ.

ಇತ್ತೀಚೆಗೆ ನಯನತಾರಾ ಅವರು ಮಕ್ಕಳ ಹೆಸರು ರಿವೀಲ್ ಮಾಡಿದ್ದರು. ಮೊದಲ ಮಗನ ಹೆಸರು ಉಯಿರ್​ ರುದ್ರೋನೀಲ್​ ಎನ್​. ಶಿವನ್​ ಹಾಗೂ ಎರಡನೇ ಮಗನ ಹೆಸರು ಉಳಗ್​ ದೈವಗನ್​ ಎನ್​. ಶಿವನ್ ಎಂದು ನಾಮಕರಣ ಮಾಡಲಾಗಿದೆ.

2 / 5
 ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

 ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

3 / 5
ನಯನತಾರಾ ಅವರು ಮಕ್ಕಳ ಜೊತೆ ಪೋಸ್ ಕೊಟ್ಟಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋ ಸಖತ್ ಕ್ಯೂಟ್ ಆಗಿದೆ.

ನಯನತಾರಾ ಅವರು ಮಕ್ಕಳ ಜೊತೆ ಪೋಸ್ ಕೊಟ್ಟಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋ ಸಖತ್ ಕ್ಯೂಟ್ ಆಗಿದೆ.

4 / 5
ನಯನತಾರಾ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಹಲವು ವರ್ಷಗಳ ಕಾಲ ಲಿವ್-ಇನ್  ರಿಲೇಷನ್​ಶಿಪ್​ನಲ್ಲಿ ಇದ್ದರು. ಬಳಿಕ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2022ರ ಜೂನ್​ 9ರಂದು ಅವರಿಬ್ಬರ ಕಲ್ಯಾಣ ನೆರವೇರಿತು.

ನಯನತಾರಾ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಹಲವು ವರ್ಷಗಳ ಕಾಲ ಲಿವ್-ಇನ್ ರಿಲೇಷನ್​ಶಿಪ್​ನಲ್ಲಿ ಇದ್ದರು. ಬಳಿಕ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2022ರ ಜೂನ್​ 9ರಂದು ಅವರಿಬ್ಬರ ಕಲ್ಯಾಣ ನೆರವೇರಿತು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ