AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara: ಅವಳಿ ಮಕ್ಕಳ ಜೊತೆ ಸಖತ್ ಆಗಿ ಪೋಸ್ ಕೊಟ್ಟ ನಟಿ ನಯನತಾರಾ

ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 09, 2023 | 8:40 AM

Share
ನಟಿ ನಯನತಾರಾ ಹಾಗೂ ಅವರ ಪತಿ ವಿಘ್ನೇಶ್ ಶಿವನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಇತ್ತೀಚೆಗೆ ಮಗು ಪಡೆದಿದ್ದಾರೆ.

ನಟಿ ನಯನತಾರಾ ಹಾಗೂ ಅವರ ಪತಿ ವಿಘ್ನೇಶ್ ಶಿವನ್ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಇತ್ತೀಚೆಗೆ ಮಗು ಪಡೆದಿದ್ದಾರೆ.

1 / 5
ಇತ್ತೀಚೆಗೆ ನಯನತಾರಾ ಅವರು ಮಕ್ಕಳ ಹೆಸರು ರಿವೀಲ್ ಮಾಡಿದ್ದರು. ಮೊದಲ ಮಗನ ಹೆಸರು ಉಯಿರ್​ ರುದ್ರೋನೀಲ್​ ಎನ್​. ಶಿವನ್​ ಹಾಗೂ ಎರಡನೇ ಮಗನ ಹೆಸರು ಉಳಗ್​ ದೈವಗನ್​ ಎನ್​. ಶಿವನ್ ಎಂದು ನಾಮಕರಣ ಮಾಡಲಾಗಿದೆ.

ಇತ್ತೀಚೆಗೆ ನಯನತಾರಾ ಅವರು ಮಕ್ಕಳ ಹೆಸರು ರಿವೀಲ್ ಮಾಡಿದ್ದರು. ಮೊದಲ ಮಗನ ಹೆಸರು ಉಯಿರ್​ ರುದ್ರೋನೀಲ್​ ಎನ್​. ಶಿವನ್​ ಹಾಗೂ ಎರಡನೇ ಮಗನ ಹೆಸರು ಉಳಗ್​ ದೈವಗನ್​ ಎನ್​. ಶಿವನ್ ಎಂದು ನಾಮಕರಣ ಮಾಡಲಾಗಿದೆ.

2 / 5
 ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

 ನಯನತಾರಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋನ ವಿಘ್ನೇಶ್​ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

3 / 5
ನಯನತಾರಾ ಅವರು ಮಕ್ಕಳ ಜೊತೆ ಪೋಸ್ ಕೊಟ್ಟಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋ ಸಖತ್ ಕ್ಯೂಟ್ ಆಗಿದೆ.

ನಯನತಾರಾ ಅವರು ಮಕ್ಕಳ ಜೊತೆ ಪೋಸ್ ಕೊಟ್ಟಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಈ ಫೋಟೋ ಸಖತ್ ಕ್ಯೂಟ್ ಆಗಿದೆ.

4 / 5
ನಯನತಾರಾ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಹಲವು ವರ್ಷಗಳ ಕಾಲ ಲಿವ್-ಇನ್  ರಿಲೇಷನ್​ಶಿಪ್​ನಲ್ಲಿ ಇದ್ದರು. ಬಳಿಕ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2022ರ ಜೂನ್​ 9ರಂದು ಅವರಿಬ್ಬರ ಕಲ್ಯಾಣ ನೆರವೇರಿತು.

ನಯನತಾರಾ ಅವರು ನಿರ್ದೇಶಕ ವಿಘ್ನೇಶ್​ ಶಿವನ್​ ಜೊತೆ ಹಲವು ವರ್ಷಗಳ ಕಾಲ ಲಿವ್-ಇನ್ ರಿಲೇಷನ್​ಶಿಪ್​ನಲ್ಲಿ ಇದ್ದರು. ಬಳಿಕ ಅವರು ಮದುವೆ ಆಗುವ ನಿರ್ಧಾರಕ್ಕೆ ಬಂದರು. 2022ರ ಜೂನ್​ 9ರಂದು ಅವರಿಬ್ಬರ ಕಲ್ಯಾಣ ನೆರವೇರಿತು.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​