ಮಕ್ಕಳ ಜೊತೆ ಗ್ರೀಸ್​ನಲ್ಲಿ ಸಮಯ ಕಳೆದ ನಟಿ ನಯನತಾರಾ; ಇಲ್ಲಿವೆ ಕ್ಯೂಟ್ ಫೋಟೋಸ್

ಈಗ ನಯನತಾರಾ ಪತಿ ಹಾಗೂ ಮಕ್ಕಳ ಜೊತೆ ಗ್ರೀಸ್ ಪ್ರವಾಸ ತೆರಳಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ನಯನತಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

|

Updated on: Sep 23, 2024 | 9:00 AM

ನಟಿ ನಯನತಾರಾಗೆ ಈಗ ಮಕ್ಕಳೇ ಪ್ರಪಂಚ. ಅವರು ಸಿನಿಮಾ ಕೆಲಸಗಳ ಮಧ್ಯೆ ಮಕ್ಕಳ ಆರೈಕೆಗೂ ಹೆಚ್ಚು ಸಮಯ ಮೀಸಲು ಇಡುತ್ತಿದ್ದಾರೆ. ಅವರ ಫೋಟೋಗಳನ್ನು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ನಟಿ ನಯನತಾರಾಗೆ ಈಗ ಮಕ್ಕಳೇ ಪ್ರಪಂಚ. ಅವರು ಸಿನಿಮಾ ಕೆಲಸಗಳ ಮಧ್ಯೆ ಮಕ್ಕಳ ಆರೈಕೆಗೂ ಹೆಚ್ಚು ಸಮಯ ಮೀಸಲು ಇಡುತ್ತಿದ್ದಾರೆ. ಅವರ ಫೋಟೋಗಳನ್ನು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

1 / 5
ಈಗ ನಯನತಾರಾ ಪತಿ ಹಾಗೂ ಮಕ್ಕಳ ಜೊತೆ ಗ್ರೀಸ್ ಪ್ರವಾಸ ತೆರಳಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ನಯನತಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ಈಗ ನಯನತಾರಾ ಪತಿ ಹಾಗೂ ಮಕ್ಕಳ ಜೊತೆ ಗ್ರೀಸ್ ಪ್ರವಾಸ ತೆರಳಿದ್ದಾರೆ. ಆ ಸಂದರ್ಭದ ಫೋಟೋಗಳನ್ನು ನಯನತಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

2 / 5
ನಯನತಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಂಖ್ಯೆಯ ಹಿಂಬಾಲಕರನ್ನು ಹೊಂದಿದ್ದಾರೆ. ಫ್ಯಾನ್ಸ್​ಗಾಗಿ ಅವರು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಫೋಟೋಗಳು ಗಮನ ಸೆಳೆಯುತ್ತವೆ.

ನಯನತಾರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಂಖ್ಯೆಯ ಹಿಂಬಾಲಕರನ್ನು ಹೊಂದಿದ್ದಾರೆ. ಫ್ಯಾನ್ಸ್​ಗಾಗಿ ಅವರು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈ ಫೋಟೋಗಳು ಗಮನ ಸೆಳೆಯುತ್ತವೆ.

3 / 5
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಪ್ರೀತಿಸಿ ಮದುವೆ ಆದವರು. ವಿಘ್ನೇಶ್ ಅವರು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ನಿರ್ದೇಶನ ಮಾಡುವಾಗಲೇ ಅವರಿಗೆ ನಯನತಾರಾ ಅವರ ಮೇಲೆ ಪ್ರೀತಿ ಉಂಟಾಗಿತ್ತು.

ನಯನತಾರಾ ಹಾಗೂ ವಿಘ್ನೇಶ್ ಶಿವನ್ ಪ್ರೀತಿಸಿ ಮದುವೆ ಆದವರು. ವಿಘ್ನೇಶ್ ಅವರು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ನಿರ್ದೇಶನ ಮಾಡುವಾಗಲೇ ಅವರಿಗೆ ನಯನತಾರಾ ಅವರ ಮೇಲೆ ಪ್ರೀತಿ ಉಂಟಾಗಿತ್ತು.

4 / 5
ನಯನತಾರಾ ಅವರು ಬಾಡಿಗೆ ತಾಯತ್ನದ ಮೂಲಕ ಮಗು ಪಡೆದಿದ್ದಾರೆ. ಮಕ್ಕಳನ್ನು ಅವರು ಪ್ರೀತಿಯಿಂದ ಸಾಕುತ್ತಿದ್ದಾರೆ. ಮಕ್ಕಳಿಗೆ ಉಯಿರ್ ಹಾಗೂ ಉಳಗ್ ಎಂದು ಹೆಸರು ಇಟ್ಟಿದ್ದಾರೆ.

ನಯನತಾರಾ ಅವರು ಬಾಡಿಗೆ ತಾಯತ್ನದ ಮೂಲಕ ಮಗು ಪಡೆದಿದ್ದಾರೆ. ಮಕ್ಕಳನ್ನು ಅವರು ಪ್ರೀತಿಯಿಂದ ಸಾಕುತ್ತಿದ್ದಾರೆ. ಮಕ್ಕಳಿಗೆ ಉಯಿರ್ ಹಾಗೂ ಉಳಗ್ ಎಂದು ಹೆಸರು ಇಟ್ಟಿದ್ದಾರೆ.

5 / 5
Follow us
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು