AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಲ್ಲಿ ಸುಂದರಿಯಾಗಿ ಮಿಂಚಿದ ನಯನತಾರಾ; ಇಲ್ಲಿದೆ ಫೋಟೋ ಗ್ಯಾಲರಿ

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 09, 2022 | 8:10 PM

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

1 / 6
ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

2 / 6
ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

3 / 6
‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

4 / 6
ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

5 / 6
ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

6 / 6
Follow us
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ