AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಲ್ಲಿ ಸುಂದರಿಯಾಗಿ ಮಿಂಚಿದ ನಯನತಾರಾ; ಇಲ್ಲಿದೆ ಫೋಟೋ ಗ್ಯಾಲರಿ

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

TV9 Web
| Edited By: |

Updated on: Jun 09, 2022 | 8:10 PM

Share
ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

1 / 6
ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

2 / 6
ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

3 / 6
‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

4 / 6
ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

5 / 6
ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

6 / 6
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ