AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಲ್ಲಿ ಸುಂದರಿಯಾಗಿ ಮಿಂಚಿದ ನಯನತಾರಾ; ಇಲ್ಲಿದೆ ಫೋಟೋ ಗ್ಯಾಲರಿ

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jun 09, 2022 | 8:10 PM

Share
ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

1 / 6
ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

2 / 6
ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

3 / 6
‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

4 / 6
ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

5 / 6
ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!