AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಲ್ಲಿ ಸುಂದರಿಯಾಗಿ ಮಿಂಚಿದ ನಯನತಾರಾ; ಇಲ್ಲಿದೆ ಫೋಟೋ ಗ್ಯಾಲರಿ

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

TV9 Web
| Edited By: |

Updated on: Jun 09, 2022 | 8:10 PM

Share
ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

1 / 6
ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

2 / 6
ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

3 / 6
‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

4 / 6
ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

5 / 6
ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

6 / 6
Follow Us
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?