ಮದುವೆಯಲ್ಲಿ ಸುಂದರಿಯಾಗಿ ಮಿಂಚಿದ ನಯನತಾರಾ; ಇಲ್ಲಿದೆ ಫೋಟೋ ಗ್ಯಾಲರಿ

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Jun 09, 2022 | 8:10 PM

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

1 / 6
ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

2 / 6
ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

3 / 6
‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

4 / 6
ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

5 / 6
ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

6 / 6
Follow us
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ