AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಲ್ಲಿ ಸುಂದರಿಯಾಗಿ ಮಿಂಚಿದ ನಯನತಾರಾ; ಇಲ್ಲಿದೆ ಫೋಟೋ ಗ್ಯಾಲರಿ

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

TV9 Web
| Edited By: |

Updated on: Jun 09, 2022 | 8:10 PM

Share
ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್​ ಶಿವನ್​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಈಗ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ಇಂದು (ಜೂನ್​ 9) ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹವಾಗಿದೆ.

1 / 6
ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

ಸೆಲೆಬ್ರಿಟಿಗಳ ಮದುವೆ ಬಳಿಕ ಫ್ಯಾನ್ಸ್ ಫೋಟೋಗಾಗಿ ಕಾಯೋದು ಸಾಮಾನ್ಯ. ಅದೇ ರೀತಿ, ನಯನತಾರಾ-ವಿಘ್ನೇಶ್ ಮದುವೆಯ ಫೋಟೋಗಾಗಿ ಅಭಿಮಾನಿಗಳು ಕಾದು ಕೂತಿದ್ದರು. ಕೊನೆಗೂ ಇವರ ಮದುವೆ ಫೋಟೋ ರಿವೀಲ್ ಆಗಿದೆ.

2 / 6
ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

ನವ ದಂಪತಿಯನ್ನು ಕಂಡು ಫ್ಯಾನ್ಸ್ ಸಖತ್ ಖಷಿಪಟ್ಟಿದ್ದಾರೆ. ಈ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್​ ಶುಭಾಶಯ ತಿಳಿಸುತ್ತಿದ್ದಾರೆ.

3 / 6
‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

‘ನಾನುಂ ರೌಡಿ ದಾನ್​’ ಚಿತ್ರಕ್ಕೆ ವಿಘ್ನೇಶ್ ಆ್ಯಕ್ಷನ್ ಕಟ್​ ಹೇಳಿದ್ದರು. ಈ ಚಿತ್ರ 2015ರಲ್ಲಿ ತೆರೆಗೆ ಬಂತು. ವಿಜಯ್ ಸೇತುಪತಿ ಹಾಗೂ ನಯನತಾರಾ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಸೆಟ್​ನಲ್ಲಿ ನಯನತಾರಾ ಹಾಗೂ ವಿಘ್ನೇಶ್​ಗೆ ಪ್ರೀತಿ ಮೊಳೆಯಿತು. ಅ

4 / 6
ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

ಈ ಮೊದಲೇ ವಿಘ್ನೇಶ್ ಹಾಗೂ ನಯನತಾರಾ ಮದುವೆ ಆಗಬೇಕಿತ್ತು. ಇದಕ್ಕೆ ಈ ಜೋಡಿ ಸಿದ್ಧತೆ ಕೂಡ ಮಾಡಿಕೊಂಡಿತ್ತು. ಆದರೆ, ಸಮಯ ಕೂಡಿ ಬರಲಿಲ್ಲ. ಕೊವಿಡ್ ಮೂರು ಅಲೆಗಳು ಇವರ ಮದುವೆಗೆ ಅಡ್ಡಿ ಆಯಿತು. ಕೊವಿಡ್ ಸಂದರ್ಭದಲ್ಲಿ ಸಾಕಷ್ಟು ನಿರ್ಬಂಧಗಳು ಇದ್ದವು. ಈ ಕಿರಿಕಿರಿ ಮಧ್ಯೆ ಮದುವೆ ಆದರೆ ಎಲ್ಲರಿಗೂ ಆಮಂತ್ರಣ ನೀಡೋಕೆ ಸಾಧ್ಯವಾಗುವುದಿಲ್ಲ. ಹೀಗಾಗಿ, ಕೊವಿಡ್ ಸಂಪೂರ್ಣ ಕಡಿಮೆ ಆದ ಬಳಿಕವೇ ಈ ಜೋಡಿ ಮದುವೆ ಆಗಿದೆ.

5 / 6
ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಅಟ್ಲೀ ನಿರ್ದೇಶನದ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ಗೆ ಜತೆಯಾಗಿ ನಯನತಾರಾ ನಟಿಸುತ್ತಿದ್ದಾರೆ. ಹೀಗಾಗಿ, ಮದುವೆಗೆ ಶಾರುಖ್​ಗೆ ಆಮಂತ್ರಣ ಸಿಕ್ಕಿದೆ. ಅವರು ಮದುವೆಯಲ್ಲಿ ಮಿಂಚಿದ್ದಾರೆ. ಇನ್ನು, ಬೋನಿ ಕಪೂರ್ ಸೇರಿ ಚಿತ್ರರಂಗದ ಅನೇಕರು ಈ ನವ ಜೋಡಿಗೆ ಶುಭ ಹಾರೈಸಿದ್ದಾರೆ.

6 / 6
Web contact
Web contact

TV9 Kannada

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ