AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara Vignesh Wedding: ‘ಸೂಪರ್​’ ಚಿತ್ರದ ನಟಿ​ ನಯನತಾರಾಗೆ ಮದುವೆ ಸಂಭ್ರಮ; ವಿಘ್ನೇಶ್​ ಶಿವನ್​ ಕೈ ಹಿಡಿದ ಸುಂದರಿ

Nananthara Vignesh Shivan Photos: ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರದ್ದು ಹಲವು ವರ್ಷಗಳ ಪ್ರೇಮ. ಈ ಜೋಡಿಹಕ್ಕಿಗಳು ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿವೆ.

TV9 Web
| Edited By: |

Updated on:Jun 09, 2022 | 12:02 PM

Share
ಖ್ಯಾತ ನಟಿ ನಯನತಾರಾ ಅವರು ಇಂದು (ಜೂನ್​ 9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ವಿಘ್ನೇಶ್​ ಶಿವನ್​ ಜೊತೆ ಅವರು ಹಸೆಮಣೆ ಏರಿದ್ದಾರೆ. ಮಹಾಬಲಿಪುರಂನಲ್ಲಿ ಇವರ ಮದುವೆ ನೆರವೇರಿದೆ.

Nayanthara Wedding: Love Story and photos of Nayanthara and Vignesh Shivan

1 / 5
ಅನೇಕ ಗಣ್ಯರು ಮತ್ತು ಆಪ್ತರನ್ನು ಮದುವೆಗೆ ಆಹ್ವಾನಿಸಲಾಗಿದೆ. ಸಮಂತಾ, ರಜನಿಕಾಂತ್​, ಎಂ.ಕೆ. ಸ್ಟಾಲಿನ್​ ಸೇರಿದಂತೆ ಅನೇಕರು ಬಂದು ನವ ಜೋಡಿಗೆ ಶುಭ ಹಾರೈಸಲಿದ್ದಾರೆ ಎಂದು ವರದಿ ಆಗಿದೆ. ಶೀಘ್ರದಲ್ಲೇ ಮದುವೆಯ ಫೋಟೋಗಳು ಹೊರಬರಲಿವೆ.

Nayanthara Wedding: Love Story and photos of Nayanthara and Vignesh Shivan

2 / 5
ಹಲವು ವರ್ಷಗಳಿಂದ ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರು ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ಅನೇಕ ಫೋಟೋಗಳೇ ಸಾಕ್ಷಿ. ಇಂದು ಅವರ ಪ್ರೇಮಕ್ಕೆ ಮದುವೆಯ ಮುದ್ರೆ ಬಿದ್ದಿದೆ. ಈ ಪ್ರೀತಿಗೆ ಎರಡೂ ಕುಟುಂಬದವರ ಒಪ್ಪಿಗೆ ಸಿಕ್ಕಿದೆ.

ಹಲವು ವರ್ಷಗಳಿಂದ ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಅವರು ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ಅನೇಕ ಫೋಟೋಗಳೇ ಸಾಕ್ಷಿ. ಇಂದು ಅವರ ಪ್ರೇಮಕ್ಕೆ ಮದುವೆಯ ಮುದ್ರೆ ಬಿದ್ದಿದೆ. ಈ ಪ್ರೀತಿಗೆ ಎರಡೂ ಕುಟುಂಬದವರ ಒಪ್ಪಿಗೆ ಸಿಕ್ಕಿದೆ.

3 / 5
ಬಹುಭಾಷೆಯಲ್ಲಿ ನಟಿ ನಯನತಾರಾ ಅವರು ಫೇಮಸ್​. ಕನ್ನಡದಲ್ಲಿ ಅವರು ನಟಿಸಿದ ಏಕೈಕ ಸಿನಿಮಾ ‘ಸೂಪರ್’. ಉಪೇಂದ್ರ ನಿರ್ದೇಶಿಸಿದ ಆ ಸಿನಿಮಾ 2010ರಲ್ಲಿ ತೆರೆಕಂಡಿತು. ಆ ಬಳಿಕ ಕನ್ನಡದ ಬೇರೆ ಯಾವುದೇ ಚಿತ್ರದಲ್ಲೂ ನಯನತಾರಾ ನಟಿಸಿಲ್ಲ.

ಬಹುಭಾಷೆಯಲ್ಲಿ ನಟಿ ನಯನತಾರಾ ಅವರು ಫೇಮಸ್​. ಕನ್ನಡದಲ್ಲಿ ಅವರು ನಟಿಸಿದ ಏಕೈಕ ಸಿನಿಮಾ ‘ಸೂಪರ್’. ಉಪೇಂದ್ರ ನಿರ್ದೇಶಿಸಿದ ಆ ಸಿನಿಮಾ 2010ರಲ್ಲಿ ತೆರೆಕಂಡಿತು. ಆ ಬಳಿಕ ಕನ್ನಡದ ಬೇರೆ ಯಾವುದೇ ಚಿತ್ರದಲ್ಲೂ ನಯನತಾರಾ ನಟಿಸಿಲ್ಲ.

4 / 5
ತಮಿಳು ಚಿತ್ರರಂಗದಲ್ಲಿ ನಿರ್ದೇಶಕನಾಗಿ ವಿಘ್ನೇಶ್​ ಶಿವನ್​ ಗುರುತಿಸಿಕೊಂಡಿದ್ದಾರೆ. ನಿರ್ಮಾಪಕನಾಗಿ, ಗೀತರಚನಕಾರನಾಗಿಯೂ ಅವರು ಖ್ಯಾತಿ ಪಡೆದಿದ್ದಾರೆ. ‘ನಾನುಂ ರೌಡಿ ಧಾನ್​’, ‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾದಲ್ಲಿ ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಜತೆಯಾಗಿ ಕೆಲಸ ಮಾಡಿದ್ದಾರೆ.

ತಮಿಳು ಚಿತ್ರರಂಗದಲ್ಲಿ ನಿರ್ದೇಶಕನಾಗಿ ವಿಘ್ನೇಶ್​ ಶಿವನ್​ ಗುರುತಿಸಿಕೊಂಡಿದ್ದಾರೆ. ನಿರ್ಮಾಪಕನಾಗಿ, ಗೀತರಚನಕಾರನಾಗಿಯೂ ಅವರು ಖ್ಯಾತಿ ಪಡೆದಿದ್ದಾರೆ. ‘ನಾನುಂ ರೌಡಿ ಧಾನ್​’, ‘ಕಾದು ವಾಕುಲ ರೆಂಡು ಕಾದಲ್​’ ಸಿನಿಮಾದಲ್ಲಿ ನಯನತಾರಾ ಮತ್ತು ವಿಘ್ನೇಶ್​ ಶಿವನ್​ ಜತೆಯಾಗಿ ಕೆಲಸ ಮಾಡಿದ್ದಾರೆ.

5 / 5

Published On - 10:15 am, Thu, 9 June 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು