AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neeraj Chopra: ದೋಹಾ ಡೈಮಂಡ್ ಲೀಗ್​ನಲ್ಲಿ ನೀರಜ್ ಚೋಪ್ರಾಗೆ ಚಿನ್ನ: ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಗೋಲ್ಡನ್ ಬಾಯ್

Doha Diamond League 2023: ಶುಕ್ರವಾರ ದೋಹಾದ ಕತಾರ್ ಸ್ಪೋರ್ಟ್ಸ್ ಕ್ಲಬ್​ನಲ್ಲಿ ನಡೆದ ಡೈಮಂಡ್ ಲೀಗ್​ನಲ್ಲಿ ಮೊದಲ ಪ್ರಯತ್ನದಲ್ಲೇ ನೀರಜ್ ಚೋಪ್ರಾ ಅವರು 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

Vinay Bhat
|

Updated on: May 06, 2023 | 11:29 AM

Share
ಒಲಿಂಪಿಕ್​ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಚಾಂಪಿಯನ್ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ದೋಹಾ ಡೈಮಂಡ್ ಲೀಗ್​ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಮುಂದಿನ ವರ್ಷ ನಡೆಯಲಿರುವ ಒಲಿಂಪಿಕ್ಸ್​ಗೆ ಟಿಕೆಟ್ ಪಡೆದುಕೊಂಡಿದ್ದಾರೆ.

ಒಲಿಂಪಿಕ್​ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಚಾಂಪಿಯನ್ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ದೋಹಾ ಡೈಮಂಡ್ ಲೀಗ್​ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಮುಂದಿನ ವರ್ಷ ನಡೆಯಲಿರುವ ಒಲಿಂಪಿಕ್ಸ್​ಗೆ ಟಿಕೆಟ್ ಪಡೆದುಕೊಂಡಿದ್ದಾರೆ.

1 / 6
ಕಳೆದ ವರ್ಷ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಡೈಮಂಡ್ ಲೀಗ್ ಫೈನಲ್ ಟ್ರೋಫಿಯನ್ನು ಜೇಬಿಗಿಳಿಸಿದ್ದ 25 ವರ್ಷದ ಚೋಪ್ರಾ, ಈ ಬಾರಿ ಕೂಡ ಅತ್ಯುತ್ತಮ ಥ್ರೋ ಮಾಡಿದ ಆಟಗಾರರಾಗಿ ಹೊರ ಹೊಮ್ಮಿದ್ದಾರೆ.

ಕಳೆದ ವರ್ಷ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆದ ಡೈಮಂಡ್ ಲೀಗ್ ಫೈನಲ್ ಟ್ರೋಫಿಯನ್ನು ಜೇಬಿಗಿಳಿಸಿದ್ದ 25 ವರ್ಷದ ಚೋಪ್ರಾ, ಈ ಬಾರಿ ಕೂಡ ಅತ್ಯುತ್ತಮ ಥ್ರೋ ಮಾಡಿದ ಆಟಗಾರರಾಗಿ ಹೊರ ಹೊಮ್ಮಿದ್ದಾರೆ.

2 / 6
ಶುಕ್ರವಾರ ದೋಹಾದ ಕತಾರ್ ಸ್ಪೋರ್ಟ್ಸ್ ಕ್ಲಬ್​ನಲ್ಲಿ ನಡೆದ ಡೈಮಂಡ್ ಲೀಗ್​ನಲ್ಲಿ ಮೊದಲ ಪ್ರಯತ್ನದಲ್ಲೇ ನೀರಜ್ ಅವರು 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

ಶುಕ್ರವಾರ ದೋಹಾದ ಕತಾರ್ ಸ್ಪೋರ್ಟ್ಸ್ ಕ್ಲಬ್​ನಲ್ಲಿ ನಡೆದ ಡೈಮಂಡ್ ಲೀಗ್​ನಲ್ಲಿ ಮೊದಲ ಪ್ರಯತ್ನದಲ್ಲೇ ನೀರಜ್ ಅವರು 88.67 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

3 / 6
ನೀರಜ್ ಅವರ ಥ್ರೋ ಈ ಸ್ಪರ್ಧೆಯ ಅತ್ಯುತ್ತಮ ದಾಖಲೆಯಾಗಿ ಹೊರಹೊಮ್ಮಿತು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತ ಜೆಕ್ ಆಟಗಾರ ಜಾಕುಬ್ ವಡ್ಲೆಜ್ ಎರಡನೇ ಸ್ಥಾನ ಹಾಗೂ ಗ್ರೆನಡಾದ ಆ್ಯಂಡರ್ಸನ್ ಪೀಟರ್ಸ್ ಮೂರನೇ ಸ್ಥಾನ ಬಾಚಿಕೊಂಡರು.

ನೀರಜ್ ಅವರ ಥ್ರೋ ಈ ಸ್ಪರ್ಧೆಯ ಅತ್ಯುತ್ತಮ ದಾಖಲೆಯಾಗಿ ಹೊರಹೊಮ್ಮಿತು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ವಿಜೇತ ಜೆಕ್ ಆಟಗಾರ ಜಾಕುಬ್ ವಡ್ಲೆಜ್ ಎರಡನೇ ಸ್ಥಾನ ಹಾಗೂ ಗ್ರೆನಡಾದ ಆ್ಯಂಡರ್ಸನ್ ಪೀಟರ್ಸ್ ಮೂರನೇ ಸ್ಥಾನ ಬಾಚಿಕೊಂಡರು.

4 / 6
ಈ ಮೂಲಕ ನೀರಜ್ ಮುಂದಿನ ವರ್ಷ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ನೇರವಾಗಿ ಅರ್ಹತೆ ಪಡೆದುಕೊಂಡಿದ್ದಾರೆ. ಜಾವೆಲಿನ್ ಸ್ಪರ್ಧೆಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತಾ ಮಾನದಂಡವು 85.50 ಮೀಟರ್ ಆಗಿದೆ. ದೋಹಾ ಡೈಮಂಡ್ ಲೀಗ್​ನಲ್ಲಿ ಇವರು ಮೊದಲ ಪ್ರಯತ್ನದಲ್ಲೇ 88.67 ಮೀಟರ್ ದೂರ ಎಸೆದು ದಾಖಲೆ ಬರೆದರು.

ಈ ಮೂಲಕ ನೀರಜ್ ಮುಂದಿನ ವರ್ಷ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ನೇರವಾಗಿ ಅರ್ಹತೆ ಪಡೆದುಕೊಂಡಿದ್ದಾರೆ. ಜಾವೆಲಿನ್ ಸ್ಪರ್ಧೆಯಲ್ಲಿ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತಾ ಮಾನದಂಡವು 85.50 ಮೀಟರ್ ಆಗಿದೆ. ದೋಹಾ ಡೈಮಂಡ್ ಲೀಗ್​ನಲ್ಲಿ ಇವರು ಮೊದಲ ಪ್ರಯತ್ನದಲ್ಲೇ 88.67 ಮೀಟರ್ ದೂರ ಎಸೆದು ದಾಖಲೆ ಬರೆದರು.

5 / 6
ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ದೋಹಾ ಡೈಮಂಡ್ ಲೀಗ್‌ನಲ್ಲಿ 88.67 ಮೀಟರ್‌ಗಳನ್ನು ಎಸೆದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ. ನಮ್ಮ ದೇಶಕ್ಕೆ ನೀರಜ್ ಕೀರ್ತಿ ತಂದರು ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ದೋಹಾ ಡೈಮಂಡ್ ಲೀಗ್‌ನಲ್ಲಿ 88.67 ಮೀಟರ್‌ಗಳನ್ನು ಎಸೆದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ. ನಮ್ಮ ದೇಶಕ್ಕೆ ನೀರಜ್ ಕೀರ್ತಿ ತಂದರು ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

6 / 6
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ