AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಳುಬಿದ್ದ ಕೋಟ್ಯಾಂತರ ರೂಪಾಯಿ ‌ವೆಚ್ಚದ ಟೌನ್‌ಹಾಲ್ ಅನೈತಿಕ ಚಟುವಟಿಗೆಳ ತಾಣ

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ‌ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಟೌನ್‌ಹಾಲ್ ಪಾಳುಬಿದ್ದಿದೆ.

TV9 Web
| Updated By: ವಿವೇಕ ಬಿರಾದಾರ|

Updated on:Nov 02, 2022 | 6:37 PM

Share
ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ‌ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಟೌನ್‌ಹಾಲ್ ಪಾಳುಬಿದ್ದಿದೆ.

Neglected government new town hall bulding in bidar

1 / 7
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾಮಗಾರಿ ಕೈಗೆತ್ತುಕೊಂಡಿದ್ದು, ಮೂರು ವರ್ಷದ ಹಿಂದೆ 2019ರಲ್ಲಿ 3.14 ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಪುರ ಭವನವನ್ನು ನಿರ್ಮಾಣ ಮಾಡಲಾಗಿತ್ತು.

Neglected government new town hall bulding in bidar

2 / 7
Neglected government new town hall bulding in bidar

500 ಜನ ಕುಳಿತುಕೊಳ್ಳುವ ಹೈಟೆಕ್ ‌ಮಾದರಿಯ ಟೌನ್‌ಹಾಲ್ ಇದಾಗಿದ್ದು, ಸೌಂಡ್ ಸಿಸ್ಟಮ್, ವಿದ್ಯುತ್ ದೀಪ ಮತ್ತು ಎಸಿಗಂತಲೇ 1.20 ಕೋಟಿ ವೆಚ್ಚ ಮಾಡಲಾಗಿದ್ದು, ಇನ್ನೂ ​​ಉದ್ಘಾಟನೆಗೊಂಡಿಲ್ಲ. ಹೀಗಾಗಿ ಹೈಟೆಕ್ ‌ಮಾದರಿ ಪುರಭವನ ಪಾಳು ಬಿದ್ದಿದೆ.

3 / 7
Neglected government new town hall bulding in bidar

ಕಟ್ಟಡ ಕಾಮಗಾರಿ ಮುಗಿದು ಮೂರು ವರ್ಷ ಕಳೆದರು ಲೋಕೋಪಯೋಗಿ ಇಲಾಖೆಯಿಂದ ಪುರಸಭೆಗೆ ಕಟ್ಟಡ ಇನ್ನೂ ಹಸ್ತಾಂತರವಾಗಿಲ್ಲ. ಹೀಗಾಗಿ ‌ಪುರಸಭೆಯ‌ ಅಧಿಕಾರಿಗಳು ಕಟ್ಟಡ ಬಳಕೆ ಮಾಡಲು ನಿರಾಸಕ್ತಿ ತೋರುತ್ತಿದ್ದಾರೆ.

4 / 7
Neglected government new town hall bulding in bidar

ಸದ್ಯ ಟೌನ್​ಹಾಲ್​ ಉದ್ಘಾಟನೆಯಾಗದೆ ಹಾಳು ಕೊಂಪೆಯಂತಾಗಿದ್ದು, ಅನೈತಿಕ ಚಟುವಟಿಕೆಯ ತಾಣವಾಗಿದೆ.

5 / 7
Neglected government new town hall bulding in bidar

ಟೌನ್​ಹಾಲ್ ಹಾಲ್​ನ ಸುತ್ತ ಆಳೆತ್ತರೆದ ಕಸ ಬೆಳದಿದ್ದು, ಟೌನ್​ಹಾಲ್​ನ ಕಿಟಕಿ, ವಿದ್ಯುತ್​ ದೀಪಗಳ ಒಡೆದು ಹೋಗಿವೆ.

6 / 7
Neglected government new town hall bulding in bidar

ಟೌನ್​ಹಾಲ್​ನಲ್ಲಿನರುವ ವಸ್ತುಗಳನ್ನು ಬಳಸುವವರು ಇಲ್ಲದೆ, ದೂಳು ತುಂಬಿದ್ದು, ಪಕ್ಷಿಗಳು ವಾಸಿಸಲು ಅನುಕೂಲವಾಗಿದೆ.

7 / 7

Published On - 6:36 pm, Wed, 2 November 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​