AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಳುಬಿದ್ದ ಕೋಟ್ಯಾಂತರ ರೂಪಾಯಿ ‌ವೆಚ್ಚದ ಟೌನ್‌ಹಾಲ್ ಅನೈತಿಕ ಚಟುವಟಿಗೆಳ ತಾಣ

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ‌ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಟೌನ್‌ಹಾಲ್ ಪಾಳುಬಿದ್ದಿದೆ.

TV9 Web
| Updated By: ವಿವೇಕ ಬಿರಾದಾರ

Updated on:Nov 02, 2022 | 6:37 PM

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ‌ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಟೌನ್‌ಹಾಲ್ ಪಾಳುಬಿದ್ದಿದೆ.

Neglected government new town hall bulding in bidar

1 / 7
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾಮಗಾರಿ ಕೈಗೆತ್ತುಕೊಂಡಿದ್ದು, ಮೂರು ವರ್ಷದ ಹಿಂದೆ 2019ರಲ್ಲಿ 3.14 ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಪುರ ಭವನವನ್ನು ನಿರ್ಮಾಣ ಮಾಡಲಾಗಿತ್ತು.

Neglected government new town hall bulding in bidar

2 / 7
Neglected government new town hall bulding in bidar

500 ಜನ ಕುಳಿತುಕೊಳ್ಳುವ ಹೈಟೆಕ್ ‌ಮಾದರಿಯ ಟೌನ್‌ಹಾಲ್ ಇದಾಗಿದ್ದು, ಸೌಂಡ್ ಸಿಸ್ಟಮ್, ವಿದ್ಯುತ್ ದೀಪ ಮತ್ತು ಎಸಿಗಂತಲೇ 1.20 ಕೋಟಿ ವೆಚ್ಚ ಮಾಡಲಾಗಿದ್ದು, ಇನ್ನೂ ​​ಉದ್ಘಾಟನೆಗೊಂಡಿಲ್ಲ. ಹೀಗಾಗಿ ಹೈಟೆಕ್ ‌ಮಾದರಿ ಪುರಭವನ ಪಾಳು ಬಿದ್ದಿದೆ.

3 / 7
Neglected government new town hall bulding in bidar

ಕಟ್ಟಡ ಕಾಮಗಾರಿ ಮುಗಿದು ಮೂರು ವರ್ಷ ಕಳೆದರು ಲೋಕೋಪಯೋಗಿ ಇಲಾಖೆಯಿಂದ ಪುರಸಭೆಗೆ ಕಟ್ಟಡ ಇನ್ನೂ ಹಸ್ತಾಂತರವಾಗಿಲ್ಲ. ಹೀಗಾಗಿ ‌ಪುರಸಭೆಯ‌ ಅಧಿಕಾರಿಗಳು ಕಟ್ಟಡ ಬಳಕೆ ಮಾಡಲು ನಿರಾಸಕ್ತಿ ತೋರುತ್ತಿದ್ದಾರೆ.

4 / 7
Neglected government new town hall bulding in bidar

ಸದ್ಯ ಟೌನ್​ಹಾಲ್​ ಉದ್ಘಾಟನೆಯಾಗದೆ ಹಾಳು ಕೊಂಪೆಯಂತಾಗಿದ್ದು, ಅನೈತಿಕ ಚಟುವಟಿಕೆಯ ತಾಣವಾಗಿದೆ.

5 / 7
Neglected government new town hall bulding in bidar

ಟೌನ್​ಹಾಲ್ ಹಾಲ್​ನ ಸುತ್ತ ಆಳೆತ್ತರೆದ ಕಸ ಬೆಳದಿದ್ದು, ಟೌನ್​ಹಾಲ್​ನ ಕಿಟಕಿ, ವಿದ್ಯುತ್​ ದೀಪಗಳ ಒಡೆದು ಹೋಗಿವೆ.

6 / 7
Neglected government new town hall bulding in bidar

ಟೌನ್​ಹಾಲ್​ನಲ್ಲಿನರುವ ವಸ್ತುಗಳನ್ನು ಬಳಸುವವರು ಇಲ್ಲದೆ, ದೂಳು ತುಂಬಿದ್ದು, ಪಕ್ಷಿಗಳು ವಾಸಿಸಲು ಅನುಕೂಲವಾಗಿದೆ.

7 / 7

Published On - 6:36 pm, Wed, 2 November 22

Follow us
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್