AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಳುಬಿದ್ದ ಕೋಟ್ಯಾಂತರ ರೂಪಾಯಿ ‌ವೆಚ್ಚದ ಟೌನ್‌ಹಾಲ್ ಅನೈತಿಕ ಚಟುವಟಿಗೆಳ ತಾಣ

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ‌ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಟೌನ್‌ಹಾಲ್ ಪಾಳುಬಿದ್ದಿದೆ.

TV9 Web
| Edited By: ವಿವೇಕ ಬಿರಾದಾರ|

Updated on:Nov 02, 2022 | 6:37 PM

Share
ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ‌ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಟೌನ್‌ಹಾಲ್ ಪಾಳುಬಿದ್ದಿದೆ.

Neglected government new town hall bulding in bidar

1 / 7
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾಮಗಾರಿ ಕೈಗೆತ್ತುಕೊಂಡಿದ್ದು, ಮೂರು ವರ್ಷದ ಹಿಂದೆ 2019ರಲ್ಲಿ 3.14 ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಪುರ ಭವನವನ್ನು ನಿರ್ಮಾಣ ಮಾಡಲಾಗಿತ್ತು.

Neglected government new town hall bulding in bidar

2 / 7
Neglected government new town hall bulding in bidar

500 ಜನ ಕುಳಿತುಕೊಳ್ಳುವ ಹೈಟೆಕ್ ‌ಮಾದರಿಯ ಟೌನ್‌ಹಾಲ್ ಇದಾಗಿದ್ದು, ಸೌಂಡ್ ಸಿಸ್ಟಮ್, ವಿದ್ಯುತ್ ದೀಪ ಮತ್ತು ಎಸಿಗಂತಲೇ 1.20 ಕೋಟಿ ವೆಚ್ಚ ಮಾಡಲಾಗಿದ್ದು, ಇನ್ನೂ ​​ಉದ್ಘಾಟನೆಗೊಂಡಿಲ್ಲ. ಹೀಗಾಗಿ ಹೈಟೆಕ್ ‌ಮಾದರಿ ಪುರಭವನ ಪಾಳು ಬಿದ್ದಿದೆ.

3 / 7
Neglected government new town hall bulding in bidar

ಕಟ್ಟಡ ಕಾಮಗಾರಿ ಮುಗಿದು ಮೂರು ವರ್ಷ ಕಳೆದರು ಲೋಕೋಪಯೋಗಿ ಇಲಾಖೆಯಿಂದ ಪುರಸಭೆಗೆ ಕಟ್ಟಡ ಇನ್ನೂ ಹಸ್ತಾಂತರವಾಗಿಲ್ಲ. ಹೀಗಾಗಿ ‌ಪುರಸಭೆಯ‌ ಅಧಿಕಾರಿಗಳು ಕಟ್ಟಡ ಬಳಕೆ ಮಾಡಲು ನಿರಾಸಕ್ತಿ ತೋರುತ್ತಿದ್ದಾರೆ.

4 / 7
Neglected government new town hall bulding in bidar

ಸದ್ಯ ಟೌನ್​ಹಾಲ್​ ಉದ್ಘಾಟನೆಯಾಗದೆ ಹಾಳು ಕೊಂಪೆಯಂತಾಗಿದ್ದು, ಅನೈತಿಕ ಚಟುವಟಿಕೆಯ ತಾಣವಾಗಿದೆ.

5 / 7
Neglected government new town hall bulding in bidar

ಟೌನ್​ಹಾಲ್ ಹಾಲ್​ನ ಸುತ್ತ ಆಳೆತ್ತರೆದ ಕಸ ಬೆಳದಿದ್ದು, ಟೌನ್​ಹಾಲ್​ನ ಕಿಟಕಿ, ವಿದ್ಯುತ್​ ದೀಪಗಳ ಒಡೆದು ಹೋಗಿವೆ.

6 / 7
Neglected government new town hall bulding in bidar

ಟೌನ್​ಹಾಲ್​ನಲ್ಲಿನರುವ ವಸ್ತುಗಳನ್ನು ಬಳಸುವವರು ಇಲ್ಲದೆ, ದೂಳು ತುಂಬಿದ್ದು, ಪಕ್ಷಿಗಳು ವಾಸಿಸಲು ಅನುಕೂಲವಾಗಿದೆ.

7 / 7

Published On - 6:36 pm, Wed, 2 November 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ