AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಳುಬಿದ್ದ ಕೋಟ್ಯಾಂತರ ರೂಪಾಯಿ ‌ವೆಚ್ಚದ ಟೌನ್‌ಹಾಲ್ ಅನೈತಿಕ ಚಟುವಟಿಗೆಳ ತಾಣ

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ‌ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಟೌನ್‌ಹಾಲ್ ಪಾಳುಬಿದ್ದಿದೆ.

TV9 Web
| Edited By: ವಿವೇಕ ಬಿರಾದಾರ|

Updated on:Nov 02, 2022 | 6:37 PM

Share
ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ‌ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಟೌನ್‌ಹಾಲ್ ಪಾಳುಬಿದ್ದಿದೆ.

Neglected government new town hall bulding in bidar

1 / 7
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾಮಗಾರಿ ಕೈಗೆತ್ತುಕೊಂಡಿದ್ದು, ಮೂರು ವರ್ಷದ ಹಿಂದೆ 2019ರಲ್ಲಿ 3.14 ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಪುರ ಭವನವನ್ನು ನಿರ್ಮಾಣ ಮಾಡಲಾಗಿತ್ತು.

Neglected government new town hall bulding in bidar

2 / 7
Neglected government new town hall bulding in bidar

500 ಜನ ಕುಳಿತುಕೊಳ್ಳುವ ಹೈಟೆಕ್ ‌ಮಾದರಿಯ ಟೌನ್‌ಹಾಲ್ ಇದಾಗಿದ್ದು, ಸೌಂಡ್ ಸಿಸ್ಟಮ್, ವಿದ್ಯುತ್ ದೀಪ ಮತ್ತು ಎಸಿಗಂತಲೇ 1.20 ಕೋಟಿ ವೆಚ್ಚ ಮಾಡಲಾಗಿದ್ದು, ಇನ್ನೂ ​​ಉದ್ಘಾಟನೆಗೊಂಡಿಲ್ಲ. ಹೀಗಾಗಿ ಹೈಟೆಕ್ ‌ಮಾದರಿ ಪುರಭವನ ಪಾಳು ಬಿದ್ದಿದೆ.

3 / 7
Neglected government new town hall bulding in bidar

ಕಟ್ಟಡ ಕಾಮಗಾರಿ ಮುಗಿದು ಮೂರು ವರ್ಷ ಕಳೆದರು ಲೋಕೋಪಯೋಗಿ ಇಲಾಖೆಯಿಂದ ಪುರಸಭೆಗೆ ಕಟ್ಟಡ ಇನ್ನೂ ಹಸ್ತಾಂತರವಾಗಿಲ್ಲ. ಹೀಗಾಗಿ ‌ಪುರಸಭೆಯ‌ ಅಧಿಕಾರಿಗಳು ಕಟ್ಟಡ ಬಳಕೆ ಮಾಡಲು ನಿರಾಸಕ್ತಿ ತೋರುತ್ತಿದ್ದಾರೆ.

4 / 7
Neglected government new town hall bulding in bidar

ಸದ್ಯ ಟೌನ್​ಹಾಲ್​ ಉದ್ಘಾಟನೆಯಾಗದೆ ಹಾಳು ಕೊಂಪೆಯಂತಾಗಿದ್ದು, ಅನೈತಿಕ ಚಟುವಟಿಕೆಯ ತಾಣವಾಗಿದೆ.

5 / 7
Neglected government new town hall bulding in bidar

ಟೌನ್​ಹಾಲ್ ಹಾಲ್​ನ ಸುತ್ತ ಆಳೆತ್ತರೆದ ಕಸ ಬೆಳದಿದ್ದು, ಟೌನ್​ಹಾಲ್​ನ ಕಿಟಕಿ, ವಿದ್ಯುತ್​ ದೀಪಗಳ ಒಡೆದು ಹೋಗಿವೆ.

6 / 7
Neglected government new town hall bulding in bidar

ಟೌನ್​ಹಾಲ್​ನಲ್ಲಿನರುವ ವಸ್ತುಗಳನ್ನು ಬಳಸುವವರು ಇಲ್ಲದೆ, ದೂಳು ತುಂಬಿದ್ದು, ಪಕ್ಷಿಗಳು ವಾಸಿಸಲು ಅನುಕೂಲವಾಗಿದೆ.

7 / 7

Published On - 6:36 pm, Wed, 2 November 22

Follow Us
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್