AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಳುಬಿದ್ದ ಕೋಟ್ಯಾಂತರ ರೂಪಾಯಿ ‌ವೆಚ್ಚದ ಟೌನ್‌ಹಾಲ್ ಅನೈತಿಕ ಚಟುವಟಿಗೆಳ ತಾಣ

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ‌ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಟೌನ್‌ಹಾಲ್ ಪಾಳುಬಿದ್ದಿದೆ.

TV9 Web
| Updated By: ವಿವೇಕ ಬಿರಾದಾರ|

Updated on:Nov 02, 2022 | 6:37 PM

Share
ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ‌ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಟೌನ್‌ಹಾಲ್ ಪಾಳುಬಿದ್ದಿದೆ.

Neglected government new town hall bulding in bidar

1 / 7
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾಮಗಾರಿ ಕೈಗೆತ್ತುಕೊಂಡಿದ್ದು, ಮೂರು ವರ್ಷದ ಹಿಂದೆ 2019ರಲ್ಲಿ 3.14 ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಪುರ ಭವನವನ್ನು ನಿರ್ಮಾಣ ಮಾಡಲಾಗಿತ್ತು.

Neglected government new town hall bulding in bidar

2 / 7
Neglected government new town hall bulding in bidar

500 ಜನ ಕುಳಿತುಕೊಳ್ಳುವ ಹೈಟೆಕ್ ‌ಮಾದರಿಯ ಟೌನ್‌ಹಾಲ್ ಇದಾಗಿದ್ದು, ಸೌಂಡ್ ಸಿಸ್ಟಮ್, ವಿದ್ಯುತ್ ದೀಪ ಮತ್ತು ಎಸಿಗಂತಲೇ 1.20 ಕೋಟಿ ವೆಚ್ಚ ಮಾಡಲಾಗಿದ್ದು, ಇನ್ನೂ ​​ಉದ್ಘಾಟನೆಗೊಂಡಿಲ್ಲ. ಹೀಗಾಗಿ ಹೈಟೆಕ್ ‌ಮಾದರಿ ಪುರಭವನ ಪಾಳು ಬಿದ್ದಿದೆ.

3 / 7
Neglected government new town hall bulding in bidar

ಕಟ್ಟಡ ಕಾಮಗಾರಿ ಮುಗಿದು ಮೂರು ವರ್ಷ ಕಳೆದರು ಲೋಕೋಪಯೋಗಿ ಇಲಾಖೆಯಿಂದ ಪುರಸಭೆಗೆ ಕಟ್ಟಡ ಇನ್ನೂ ಹಸ್ತಾಂತರವಾಗಿಲ್ಲ. ಹೀಗಾಗಿ ‌ಪುರಸಭೆಯ‌ ಅಧಿಕಾರಿಗಳು ಕಟ್ಟಡ ಬಳಕೆ ಮಾಡಲು ನಿರಾಸಕ್ತಿ ತೋರುತ್ತಿದ್ದಾರೆ.

4 / 7
Neglected government new town hall bulding in bidar

ಸದ್ಯ ಟೌನ್​ಹಾಲ್​ ಉದ್ಘಾಟನೆಯಾಗದೆ ಹಾಳು ಕೊಂಪೆಯಂತಾಗಿದ್ದು, ಅನೈತಿಕ ಚಟುವಟಿಕೆಯ ತಾಣವಾಗಿದೆ.

5 / 7
Neglected government new town hall bulding in bidar

ಟೌನ್​ಹಾಲ್ ಹಾಲ್​ನ ಸುತ್ತ ಆಳೆತ್ತರೆದ ಕಸ ಬೆಳದಿದ್ದು, ಟೌನ್​ಹಾಲ್​ನ ಕಿಟಕಿ, ವಿದ್ಯುತ್​ ದೀಪಗಳ ಒಡೆದು ಹೋಗಿವೆ.

6 / 7
Neglected government new town hall bulding in bidar

ಟೌನ್​ಹಾಲ್​ನಲ್ಲಿನರುವ ವಸ್ತುಗಳನ್ನು ಬಳಸುವವರು ಇಲ್ಲದೆ, ದೂಳು ತುಂಬಿದ್ದು, ಪಕ್ಷಿಗಳು ವಾಸಿಸಲು ಅನುಕೂಲವಾಗಿದೆ.

7 / 7

Published On - 6:36 pm, Wed, 2 November 22

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ