Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಳುಬಿದ್ದ ಕೋಟ್ಯಾಂತರ ರೂಪಾಯಿ ‌ವೆಚ್ಚದ ಟೌನ್‌ಹಾಲ್ ಅನೈತಿಕ ಚಟುವಟಿಗೆಳ ತಾಣ

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ‌ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಟೌನ್‌ಹಾಲ್ ಪಾಳುಬಿದ್ದಿದೆ.

TV9 Web
| Updated By: ವಿವೇಕ ಬಿರಾದಾರ

Updated on:Nov 02, 2022 | 6:37 PM

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಕೋಟ್ಯಾಂತರ ರೂಪಾಯಿ ‌ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಟೌನ್‌ಹಾಲ್ ಪಾಳುಬಿದ್ದಿದೆ.

Neglected government new town hall bulding in bidar

1 / 7
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾಮಗಾರಿ ಕೈಗೆತ್ತುಕೊಂಡಿದ್ದು, ಮೂರು ವರ್ಷದ ಹಿಂದೆ 2019ರಲ್ಲಿ 3.14 ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಪುರ ಭವನವನ್ನು ನಿರ್ಮಾಣ ಮಾಡಲಾಗಿತ್ತು.

Neglected government new town hall bulding in bidar

2 / 7
Neglected government new town hall bulding in bidar

500 ಜನ ಕುಳಿತುಕೊಳ್ಳುವ ಹೈಟೆಕ್ ‌ಮಾದರಿಯ ಟೌನ್‌ಹಾಲ್ ಇದಾಗಿದ್ದು, ಸೌಂಡ್ ಸಿಸ್ಟಮ್, ವಿದ್ಯುತ್ ದೀಪ ಮತ್ತು ಎಸಿಗಂತಲೇ 1.20 ಕೋಟಿ ವೆಚ್ಚ ಮಾಡಲಾಗಿದ್ದು, ಇನ್ನೂ ​​ಉದ್ಘಾಟನೆಗೊಂಡಿಲ್ಲ. ಹೀಗಾಗಿ ಹೈಟೆಕ್ ‌ಮಾದರಿ ಪುರಭವನ ಪಾಳು ಬಿದ್ದಿದೆ.

3 / 7
Neglected government new town hall bulding in bidar

ಕಟ್ಟಡ ಕಾಮಗಾರಿ ಮುಗಿದು ಮೂರು ವರ್ಷ ಕಳೆದರು ಲೋಕೋಪಯೋಗಿ ಇಲಾಖೆಯಿಂದ ಪುರಸಭೆಗೆ ಕಟ್ಟಡ ಇನ್ನೂ ಹಸ್ತಾಂತರವಾಗಿಲ್ಲ. ಹೀಗಾಗಿ ‌ಪುರಸಭೆಯ‌ ಅಧಿಕಾರಿಗಳು ಕಟ್ಟಡ ಬಳಕೆ ಮಾಡಲು ನಿರಾಸಕ್ತಿ ತೋರುತ್ತಿದ್ದಾರೆ.

4 / 7
Neglected government new town hall bulding in bidar

ಸದ್ಯ ಟೌನ್​ಹಾಲ್​ ಉದ್ಘಾಟನೆಯಾಗದೆ ಹಾಳು ಕೊಂಪೆಯಂತಾಗಿದ್ದು, ಅನೈತಿಕ ಚಟುವಟಿಕೆಯ ತಾಣವಾಗಿದೆ.

5 / 7
Neglected government new town hall bulding in bidar

ಟೌನ್​ಹಾಲ್ ಹಾಲ್​ನ ಸುತ್ತ ಆಳೆತ್ತರೆದ ಕಸ ಬೆಳದಿದ್ದು, ಟೌನ್​ಹಾಲ್​ನ ಕಿಟಕಿ, ವಿದ್ಯುತ್​ ದೀಪಗಳ ಒಡೆದು ಹೋಗಿವೆ.

6 / 7
Neglected government new town hall bulding in bidar

ಟೌನ್​ಹಾಲ್​ನಲ್ಲಿನರುವ ವಸ್ತುಗಳನ್ನು ಬಳಸುವವರು ಇಲ್ಲದೆ, ದೂಳು ತುಂಬಿದ್ದು, ಪಕ್ಷಿಗಳು ವಾಸಿಸಲು ಅನುಕೂಲವಾಗಿದೆ.

7 / 7

Published On - 6:36 pm, Wed, 2 November 22

Follow us
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?