- Kannada News Photo gallery Neha Gowda Announce pregnancy Neha And Chandan Gowda Becoming Parents soon
Neha Gowda: ‘ಇಬ್ಬರು ಮೂವರಾಗೋ ಸಮಯ’; ಖುಷಿ ಸುದ್ದಿ ಕೊಟ್ಟ ‘ಗೊಂಬೆ’ ನೇಹಾ ಗೌಡ
ನೇಹಾ ಹಾಗೂ ಚಂದನ್ ಗೌಡ ವಿವಾಹ ಆಗಿ ಸುಖವಾಗಿ ಸಂಸಾರ ನಡೆಸುತ್ತಿದ್ದಾರೆ. ಈಗ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ಬಗ್ಗೆ ಅವರ ಕಡೆಯಿಂದ ಘೋಷಣೆ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿ ಆಗಿದ್ದಾರೆ.
Updated on: Jun 01, 2024 | 8:36 AM
![ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿದವರು ನೇಹಾ ಗೌಡ. ಅವರು ನಟಿಯಾಗಿ, ಮಾಡೆಲ್ ಆಗಿ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈಗ ಖುಷಿ ಸುದ್ದಿ ನೀಡಿದ್ದಾರೆ. ಅವರು ಮಗುವಿನ ನಿರೀಕ್ಷೆಯಲ್ಲಿದ್ದಾರೆ.](https://images.tv9kannada.com/wp-content/uploads/2024/06/neha-gowda-1.jpg?w=1280&enlarge=true)
ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿದವರು ನೇಹಾ ಗೌಡ. ಅವರು ನಟಿಯಾಗಿ, ಮಾಡೆಲ್ ಆಗಿ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈಗ ಖುಷಿ ಸುದ್ದಿ ನೀಡಿದ್ದಾರೆ. ಅವರು ಮಗುವಿನ ನಿರೀಕ್ಷೆಯಲ್ಲಿದ್ದಾರೆ.
![ನೇಹಾ ಹಾಗೂ ಚಂದನ್ ಗೌಡ ವಿವಾಹ ಆಗಿ ಸುಖವಾಗಿ ಸಂಸಾರ ನಡೆಸುತ್ತಿದ್ದಾರೆ. ಈಗ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ಬಗ್ಗೆ ಅವರ ಕಡೆಯಿಂದ ಘೋಷಣೆ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿ ಆಗಿದ್ದಾರೆ.](https://images.tv9kannada.com/wp-content/uploads/2024/06/neha-gowda.jpg)
ನೇಹಾ ಹಾಗೂ ಚಂದನ್ ಗೌಡ ವಿವಾಹ ಆಗಿ ಸುಖವಾಗಿ ಸಂಸಾರ ನಡೆಸುತ್ತಿದ್ದಾರೆ. ಈಗ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ಬಗ್ಗೆ ಅವರ ಕಡೆಯಿಂದ ಘೋಷಣೆ ಆಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿ ಆಗಿದ್ದಾರೆ.
![2018ರಲ್ಲಿ ನೇಹಾ ಹಾಗೂ ಚಂದನ್ ಮದುವೆ ಆದರು. ಆರು ವರ್ಷಗಳ ಬಳಿಕ ಇವರ ಕಡೆಯಿಂದ ಗುಡ್ನ್ಯೂಸ್ ಸಿಕ್ಕಿದೆ. ನೇಹಾ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆ ಬರುತ್ತಿದೆ. ಎಲ್ಲರೂ ದಂಪತಿಗೆ ಶುಭಾಶಯ ಕೋರುತ್ತಿದ್ದಾರೆ.](https://images.tv9kannada.com/wp-content/uploads/2024/06/neha-gowda-4.jpg)
2018ರಲ್ಲಿ ನೇಹಾ ಹಾಗೂ ಚಂದನ್ ಮದುವೆ ಆದರು. ಆರು ವರ್ಷಗಳ ಬಳಿಕ ಇವರ ಕಡೆಯಿಂದ ಗುಡ್ನ್ಯೂಸ್ ಸಿಕ್ಕಿದೆ. ನೇಹಾ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆ ಬರುತ್ತಿದೆ. ಎಲ್ಲರೂ ದಂಪತಿಗೆ ಶುಭಾಶಯ ಕೋರುತ್ತಿದ್ದಾರೆ.
![ಸ್ಕ್ಯಾನಿಂಗ್ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿರೋ ನೇಹಾ ‘ನಮ್ಮ ಕುಟುಂಬ ಬೆಳೆಯುತ್ತಿದೆ’ ಎಂದು ಹೇಳಿಕೊಂಡಿದ್ದಾರೆ. ಈ ವಿಡಿಯೋ ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿದೆ.](https://images.tv9kannada.com/wp-content/uploads/2024/06/neha-gowda-3.jpg)
ಸ್ಕ್ಯಾನಿಂಗ್ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿರೋ ನೇಹಾ ‘ನಮ್ಮ ಕುಟುಂಬ ಬೆಳೆಯುತ್ತಿದೆ’ ಎಂದು ಹೇಳಿಕೊಂಡಿದ್ದಾರೆ. ಈ ವಿಡಿಯೋ ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿದೆ.
![ನೇಹಾ ಗೌಡ ಅವರು ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಗೊಂಬೆ ಪಾತ್ರ ಮಾಡಿದ್ದರು. ನೇಹಾ ಹಾಗೂ ಚಂದನ್ ಅವರು ಹಲವು ರಿಯಾಲಿಟಿ ಶೋಗಳಿಗೆ ಒಟ್ಟಾಗಿ ತೆರಳಿದ್ದಾರೆ.](https://images.tv9kannada.com/wp-content/uploads/2024/06/neha-gowda-2.jpg)
ನೇಹಾ ಗೌಡ ಅವರು ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಗೊಂಬೆ ಪಾತ್ರ ಮಾಡಿದ್ದರು. ನೇಹಾ ಹಾಗೂ ಚಂದನ್ ಅವರು ಹಲವು ರಿಯಾಲಿಟಿ ಶೋಗಳಿಗೆ ಒಟ್ಟಾಗಿ ತೆರಳಿದ್ದಾರೆ.
![ನೇಹಾ ಹಾಗೂ ಚಂದನ್ ಬಾಲ್ಯದಿಂದ ಗೆಳೆಯರು. ಬಾಲ್ಯದ ಗೆಳೆಯನನ್ನು ನೇಹಾ ವಿವಾಹ ಆದರು. ಅವರ ಪ್ರೆಗ್ನೆನ್ಸಿ ಬಗ್ಗೆ ಈ ಮೊದಲು ಸಾಕಷ್ಟು ವದಂತಿ ಹಬ್ಬಿದ್ದವು.](https://images.tv9kannada.com/wp-content/uploads/2024/06/neha-gowda-5.jpg)
ನೇಹಾ ಹಾಗೂ ಚಂದನ್ ಬಾಲ್ಯದಿಂದ ಗೆಳೆಯರು. ಬಾಲ್ಯದ ಗೆಳೆಯನನ್ನು ನೇಹಾ ವಿವಾಹ ಆದರು. ಅವರ ಪ್ರೆಗ್ನೆನ್ಸಿ ಬಗ್ಗೆ ಈ ಮೊದಲು ಸಾಕಷ್ಟು ವದಂತಿ ಹಬ್ಬಿದ್ದವು.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)