AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೊಂಬೆ’ ನೇಹಾ ಗೌಡ ಸೀಮಂತ ಶಾಸ್ತ್ರದಲ್ಲಿ ಸೆಲೆಬ್ರಿಟಿಗಳ ದಂಡು

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on: Aug 22, 2024 | 8:50 AM

Share
ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

1 / 5
ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

2 / 5
ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

3 / 5
‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

4 / 5
ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

5 / 5
Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?