AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೊಂಬೆ’ ನೇಹಾ ಗೌಡ ಸೀಮಂತ ಶಾಸ್ತ್ರದಲ್ಲಿ ಸೆಲೆಬ್ರಿಟಿಗಳ ದಂಡು

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on: Aug 22, 2024 | 8:50 AM

Share
ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

1 / 5
ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

2 / 5
ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

3 / 5
‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

4 / 5
ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!