‘ಗೊಂಬೆ’ ನೇಹಾ ಗೌಡ ಸೀಮಂತ ಶಾಸ್ತ್ರದಲ್ಲಿ ಸೆಲೆಬ್ರಿಟಿಗಳ ದಂಡು

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

|

Updated on: Aug 22, 2024 | 8:50 AM

ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

1 / 5
ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

2 / 5
ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

3 / 5
‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

4 / 5
ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

5 / 5
Follow us
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ