- TV9 Kannada Photo gallery Neha Gowda Baby Shower Photos goes viral on social media here is the photos cinema News
‘ಗೊಂಬೆ’ ನೇಹಾ ಗೌಡ ಸೀಮಂತ ಶಾಸ್ತ್ರದಲ್ಲಿ ಸೆಲೆಬ್ರಿಟಿಗಳ ದಂಡು
ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.
Updated on: Aug 22, 2024 | 8:50 AM
Share

ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.
1 / 5

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.
2 / 5

ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.
3 / 5

‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.
4 / 5

ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.
5 / 5
Related Photo Gallery
ಗಣೇಶ ಚತುರ್ಥಿ ಯಾವಾಗ ಆಚರಣೆ? ಪೂಜೆ ಸಮಯ, ಉಪವಾಸದ ನಿಯಮಗಳೇನು?
ಪ್ರಶಾಂತ್ ನೀಲ್ ಅರ್ಪಿಸುವ ಭಯಾನಕ ಸಿನಿಮಾ; ‘418’ ಟ್ರೇಲರ್ ಬಿಡುಗಡೆ
ಬೆಂಗಳೂರಿನ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ!
ಪಾಕ್ ತಂಡದ್ದು ಬರೀ ಸೋಲಲ್ಲ... 72 ವರ್ಷಗಳಲ್ಲೇ ಕಂಡ ಅತ್ಯಂತ ಹೀನಾಯ ಸೋಲು!
ನಂದಿಗ್ರಾಮ ಉಪಚುನಾವಣೆಯಲ್ಲಿ ಮಮತಾಗೆ ಸ್ವಪಕ್ಷೀಯ ಬಂಡಾಯಗಾರರ ರೆಡ್ ಕಾರ್ಪೆಟ್
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್.ಮಾರ್ಕೆಟ್ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಸಿಎಂ ವಿಜಯ್ ಸ್ಟೈಲ್ನ ಗಣೇಶನ ಪ್ರತಿಮೆಯ ವಿಡಿಯೋ ವೈರಲ್
ಇಡಿ ಕಾರ್ಯವೈಖರಿ ವಿರುದ್ಧ ವಿಜಯ್ ಮಲ್ಯ ಮಾತು ನೆನಪಿಸಿ ಗುಡುಗಿದ ಸಚಿವ ಸತೀಶ್ ಜಾರಕಿಹೊಳಿ
ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಡಿಸಿಎಂ ಪರಮೇಶ್ವರ್ ಮನೆ ಜಮೀರ್ ದಿಢೀರ್ ಎಂಟ್ರಿ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ರಿತಿಕಾ ನಾಯಕ್: ವಿಡಿಯೋ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ಐಶ್ವರ್ಯಾ ರಾಜೇಶ್: ವಿಡಿಯೋ




