AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೊಂಬೆ’ ನೇಹಾ ಗೌಡ ಸೀಮಂತ ಶಾಸ್ತ್ರದಲ್ಲಿ ಸೆಲೆಬ್ರಿಟಿಗಳ ದಂಡು

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on: Aug 22, 2024 | 8:50 AM

ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

1 / 5
ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

2 / 5
ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

3 / 5
‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

4 / 5
ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

5 / 5
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ