AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೊಂಬೆ’ ನೇಹಾ ಗೌಡ ಸೀಮಂತ ಶಾಸ್ತ್ರದಲ್ಲಿ ಸೆಲೆಬ್ರಿಟಿಗಳ ದಂಡು

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on: Aug 22, 2024 | 8:50 AM

Share
ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

1 / 5
ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

2 / 5
ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

3 / 5
‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

4 / 5
ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

5 / 5
Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!