AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೊಂಬೆ’ ನೇಹಾ ಗೌಡ ಸೀಮಂತ ಶಾಸ್ತ್ರದಲ್ಲಿ ಸೆಲೆಬ್ರಿಟಿಗಳ ದಂಡು

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on: Aug 22, 2024 | 8:50 AM

Share
ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

1 / 5
ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

2 / 5
ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

3 / 5
‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

4 / 5
ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

5 / 5
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ