AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೊಂಬೆ’ ನೇಹಾ ಗೌಡ ಸೀಮಂತ ಶಾಸ್ತ್ರದಲ್ಲಿ ಸೆಲೆಬ್ರಿಟಿಗಳ ದಂಡು

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on: Aug 22, 2024 | 8:50 AM

Share
ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

ನೇಹಾ ಗೌಡ ಅವರು ಶೀಘ್ರವೇ ಮುಗಿವಿಗೆ ಜನ್ಮ ನೀಡಲಿದ್ದಾರೆ. ಅವರ ಸೀಮಂತ ಶಾಸ್ತ್ರ ಈಗ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳು ಆಗಮಿಸಿದ್ದರು.

1 / 5
ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

ನೇಹಾ ಗೌಡ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರನ್ನು ಎಲ್ಲರೂ ಗೊಂಬೆ ಎಂದೇ ಕರೆಯುತ್ತಾರೆ. ಅವರ ಸೀಮಂತ ಶಾಸ್ತ್ರಕ್ಕೆ ತಾರಾ, ಅನುಪಮಾ ಗೌಡ, ಕವಿತಾ ಗೌಡ ಮೊದಲಾದವರು ಆಗಮಿಸಿದ್ದರು.

2 / 5
ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ನೇಹಾ ಗೌಡ ಅವರ ಸೀಮಂತ ಶಾಸ್ತ್ರದ ಡೆಕೋರೇಷನ್​ನ ಚೈತ್ರಾ ವಾಸುದೇವ್ ಅವರೇ ಮಾಡಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

3 / 5
‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಯ ಮೂಲಕ ನೇಹಾ ಗೌಡ ಫೇಮಸ್ ಆದರು. ಈ ಧಾರಾವಾಹಿಯಲ್ಲಿ ಅವರು ಮಾಡಿದ ಗೊಂಬೆ ಹೆಸರಿನ ಪಾತ್ರ ಸಾಕಷ್ಟು ಗಮನ ಸೆಳೆಯಿತು.

4 / 5
ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

ಚಂದನ್ ಗೌಡ ಹಾಗೂ ನೇಹಾ ಪ್ರೀತಿಸಿ ಮದುವೆ ಆದರು. ಚಂದನ್ ಅವರು ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆದಿದ್ದರು.    

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು