AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neha Sharma: ಹಾಟ್​ ಫೋಟೋ ಮೂಲಕ ಟೆಂಪ್ರೇಚರ್ ಹೆಚ್ಚಿಸಿದ ನಟಿ ನೇಹಾ ಶರ್ಮಾ

ನೇಹಾ ಶರ್ಮಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Apr 27, 2023 | 6:30 AM

Share
ಹಿಂದಿ ಚಿತ್ರರಂಗದ ಮೂಲಕ ಹೆಚ್ಚು ಗುರುತಿಸಿಕೊಂಡಿರುವ ನಟಿ ನೇಹಾ ಶರ್ಮಾ ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಅವರು ಕಾರ್ಯಕ್ರಮ ಒಂದರಲ್ಲಿ ಭಾಗಿ ಆಗಿದ್ದರು. ಈ ಸಂದರ್ಭದಲ್ಲಿ ತೆಗೆದ ಫೋಟೋ ವೈರಲ್ ಆಗಿದೆ.

ಹಿಂದಿ ಚಿತ್ರರಂಗದ ಮೂಲಕ ಹೆಚ್ಚು ಗುರುತಿಸಿಕೊಂಡಿರುವ ನಟಿ ನೇಹಾ ಶರ್ಮಾ ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಅವರು ಕಾರ್ಯಕ್ರಮ ಒಂದರಲ್ಲಿ ಭಾಗಿ ಆಗಿದ್ದರು. ಈ ಸಂದರ್ಭದಲ್ಲಿ ತೆಗೆದ ಫೋಟೋ ವೈರಲ್ ಆಗಿದೆ.

1 / 5
ನೇಹಾ ಶರ್ಮಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಅಭಿಮಾನಿಗಳು ಈ ಫೋಟೋನ ಹೆಚ್ಚು ಇಷ್ಟಪಟ್ಟಿದ್ದಾರೆ.

ನೇಹಾ ಶರ್ಮಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಅಭಿಮಾನಿಗಳು ಈ ಫೋಟೋನ ಹೆಚ್ಚು ಇಷ್ಟಪಟ್ಟಿದ್ದಾರೆ.

2 / 5
2007ರಲ್ಲಿ ತೆಲುಗು ಸಿನಿಮಾ ಮೂಲಕ ನೇಹಾ ಶರ್ಮಾ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಹಿಂದಿ ಸಿನಿಮಾಗಳಿಂದ ಅವರಿಗೆ ಆಫರ್ ಬಂತು.

2007ರಲ್ಲಿ ತೆಲುಗು ಸಿನಿಮಾ ಮೂಲಕ ನೇಹಾ ಶರ್ಮಾ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಹಿಂದಿ ಸಿನಿಮಾಗಳಿಂದ ಅವರಿಗೆ ಆಫರ್ ಬಂತು.

3 / 5
ಪಂಜಾಬಿ ಸಿನಿಮಾಗಳಲ್ಲೂ ನಟಿಸಿ ನೇಹಾ ಫೇಮಸ್ ಆಗಿದ್ದಾರೆ. ಸದ್ಯ ಅವರ ಕೈಯಲ್ಲಿ ಒಂದು ಹಿಂದಿ ಸಿನಿಮಾ ಇದೆ. ವೆಬ್ ಸೀರಿಸ್ ಲೋಕದಲ್ಲೂ ಅವರು ನಟಿಸಿದ್ದಾರೆ.

ಪಂಜಾಬಿ ಸಿನಿಮಾಗಳಲ್ಲೂ ನಟಿಸಿ ನೇಹಾ ಫೇಮಸ್ ಆಗಿದ್ದಾರೆ. ಸದ್ಯ ಅವರ ಕೈಯಲ್ಲಿ ಒಂದು ಹಿಂದಿ ಸಿನಿಮಾ ಇದೆ. ವೆಬ್ ಸೀರಿಸ್ ಲೋಕದಲ್ಲೂ ಅವರು ನಟಿಸಿದ್ದಾರೆ.

4 / 5
ನೇಹಾ ಸದಾ ಹಾಟ್ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಾರೆ. ಅವರ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ನೇಹಾ ಸದಾ ಹಾಟ್ ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಾರೆ. ಅವರ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

5 / 5
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ