AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Neha Shetty: ‘ಮುಂಗಾರು ಮಳೆ 2’ ಚಿತ್ರದಲ್ಲಿ ನಟಿಸಿದ್ದ ನೇಹಾ ಶೆಟ್ಟಿ ಈಗೇನು ಮಾಡುತ್ತಿದ್ದಾರೆ?

ನೇಹಾ ಶೆಟ್ಟಿ ಅವರು ನಂತರ ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ. ಸದ್ಯ ತೆಲುಗು ಚಿತ್ರರಂಗದಲ್ಲಿ ನೇಹಾ ಶೆಟ್ಟಿ ಬ್ಯುಸಿ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 07, 2023 | 6:30 AM

Share
ನಟಿ ನೇಹಾ ಶೆಟ್ಟಿ ಅವರು 2016ರಲ್ಲಿ ತೆರೆಗೆ ಬಂದ ‘ಮುಂಗಾರು ಮಳೆ 2’ ಸಿನಿಮಾದಲ್ಲಿ ನಟಿಸಿದ್ದರು. ಇದು ಅವರ ಮೊದಲ ಸಿನಿಮಾ. ಗೋಲ್ಡನ್ ಸ್ಟಾರ್ ಗಣೇಶ್ ಜತೆ ಅವರು ತೆರೆ ಹಂಚಿಕೊಂಡಿದ್ದರು.

ನಟಿ ನೇಹಾ ಶೆಟ್ಟಿ ಅವರು 2016ರಲ್ಲಿ ತೆರೆಗೆ ಬಂದ ‘ಮುಂಗಾರು ಮಳೆ 2’ ಸಿನಿಮಾದಲ್ಲಿ ನಟಿಸಿದ್ದರು. ಇದು ಅವರ ಮೊದಲ ಸಿನಿಮಾ. ಗೋಲ್ಡನ್ ಸ್ಟಾರ್ ಗಣೇಶ್ ಜತೆ ಅವರು ತೆರೆ ಹಂಚಿಕೊಂಡಿದ್ದರು.

1 / 5
ನೇಹಾ ಶೆಟ್ಟಿ ಅವರು ನಂತರ ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ. ಸದ್ಯ ತೆಲುಗು ಚಿತ್ರರಂಗದಲ್ಲಿ ನೇಹಾ ಶೆಟ್ಟಿ ಬ್ಯುಸಿ ಆಗಿದ್ದಾರೆ.

ನೇಹಾ ಶೆಟ್ಟಿ ಅವರು ನಂತರ ಕನ್ನಡ ಚಿತ್ರರಂಗದತ್ತ ಮುಖ ಮಾಡಿಲ್ಲ. ಸದ್ಯ ತೆಲುಗು ಚಿತ್ರರಂಗದಲ್ಲಿ ನೇಹಾ ಶೆಟ್ಟಿ ಬ್ಯುಸಿ ಆಗಿದ್ದಾರೆ.

2 / 5
2018ರಲ್ಲಿ ಅವರ ನಟನೆಯ ತೆಲುಗಿನ ‘ಮೆಹಬೂಬಾ’ ಸಿನಿಮಾ ತೆರೆಗೆ ಬಂತು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು. ಟಾಲಿವುಡ್​ನಲ್ಲಿ ಅನೇಕರು ನೇಹಾ ಶೆಟ್ಟಿಗೆ ಆಫರ್ ಕೊಡೋಕೆ ಶುರು ಮಾಡಿದರು.

2018ರಲ್ಲಿ ಅವರ ನಟನೆಯ ತೆಲುಗಿನ ‘ಮೆಹಬೂಬಾ’ ಸಿನಿಮಾ ತೆರೆಗೆ ಬಂತು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು. ಟಾಲಿವುಡ್​ನಲ್ಲಿ ಅನೇಕರು ನೇಹಾ ಶೆಟ್ಟಿಗೆ ಆಫರ್ ಕೊಡೋಕೆ ಶುರು ಮಾಡಿದರು.

3 / 5
ಆದರೆ, ನೇಹಾ ಶೆಟ್ಟಿ ಎಲ್ಲ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಸದ್ಯ ಅವರ ಕೈಯಲ್ಲಿ ಯಾವುದೇ ಸಿನಿಮಾ ಇಲ್ಲ. ಅವರು ಕನ್ನಡಕ್ಕೆ ಕಂಬ್ಯಾಕ್ ಮಾಡಲಿ ಅನ್ನೋದು ಅನೇಕರ ಕೋರಿಕೆ.

ಆದರೆ, ನೇಹಾ ಶೆಟ್ಟಿ ಎಲ್ಲ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಸದ್ಯ ಅವರ ಕೈಯಲ್ಲಿ ಯಾವುದೇ ಸಿನಿಮಾ ಇಲ್ಲ. ಅವರು ಕನ್ನಡಕ್ಕೆ ಕಂಬ್ಯಾಕ್ ಮಾಡಲಿ ಅನ್ನೋದು ಅನೇಕರ ಕೋರಿಕೆ.

4 / 5
ನೇಹಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ನೇಹಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ