AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲಾಮರ್​ ಲುಕ್​ನಲ್ಲಿ ಗಮನ ಸೆಳೆದ ನಟಿ ನೇಹಾ ಶೆಟ್ಟಿ; ಇಲ್ಲಿದೆ ಫೋಟೋ ಗ್ಯಾಲರಿ

ನೇಹಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಪೋಸ್ಟ್ ಮಾಡಿರೋ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Aug 26, 2023 | 6:30 AM

Share
ನಟಿ ನೇಹಾ ಶೆಟ್ಟಿ ಅವರು ಕನ್ನಡದವರು. ‘ಮುಂಗಾರು ಮಳೆ 2’ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಚಿತ್ರಗಳ ಆಯ್ಕೆಯಲ್ಲಿ ಅವರು ಸಖತ್ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಾರೆ ನೇಹಾ.

ನಟಿ ನೇಹಾ ಶೆಟ್ಟಿ ಅವರು ಕನ್ನಡದವರು. ‘ಮುಂಗಾರು ಮಳೆ 2’ ಚಿತ್ರದ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಚಿತ್ರಗಳ ಆಯ್ಕೆಯಲ್ಲಿ ಅವರು ಸಖತ್ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಾರೆ ನೇಹಾ.

1 / 7
ನೇಹಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಪೋಸ್ಟ್ ಮಾಡಿರೋ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

ನೇಹಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಪೋಸ್ಟ್ ಮಾಡಿರೋ ಹೊಸ ಫೋಟೋಗಳು ಸಖತ್ ವೈರಲ್ ಆಗಿದೆ.

2 / 7
ನೇಹಾಗೆ ಇನ್​ಸ್ಟಾಗ್ರಾಮ್​ನಲ್ಲಿ 10 ಲಕ್ಷ ಹಿಂಬಾಲಕರಿದ್ದಾರೆ. ಫ್ಯಾನ್ಸ್​ಗೋಸ್ಕರ ಅವರು ಆಗಾಗ ಫೋಟೋ ಶೇರ್ ಮಾಡಿಕೊಳ್ಳುತ್ತಾರೆ. ಈಗ ಹಂಚಿಕೊಂಡಿರುವ ಹೊಸ ಫೋಟೋಗೆ ಲಕ್ಷಾಂತರ ಮಂದಿ ಲೈಕ್ಸ್ ಒತ್ತಿದ್ದಾರೆ. ಫ್ಯಾನ್ಸ್​ಗೆ ಫೋಟೋ ಇಷ್ಟವಾಗಿದೆ.

ನೇಹಾಗೆ ಇನ್​ಸ್ಟಾಗ್ರಾಮ್​ನಲ್ಲಿ 10 ಲಕ್ಷ ಹಿಂಬಾಲಕರಿದ್ದಾರೆ. ಫ್ಯಾನ್ಸ್​ಗೋಸ್ಕರ ಅವರು ಆಗಾಗ ಫೋಟೋ ಶೇರ್ ಮಾಡಿಕೊಳ್ಳುತ್ತಾರೆ. ಈಗ ಹಂಚಿಕೊಂಡಿರುವ ಹೊಸ ಫೋಟೋಗೆ ಲಕ್ಷಾಂತರ ಮಂದಿ ಲೈಕ್ಸ್ ಒತ್ತಿದ್ದಾರೆ. ಫ್ಯಾನ್ಸ್​ಗೆ ಫೋಟೋ ಇಷ್ಟವಾಗಿದೆ.

3 / 7
ನೇಹಾ ಶೆಟ್ಟಿ ಅವರು ‘ಮುಂಗಾರು ಮಳೆ 2’ ಚಿತ್ರದಿಂದ ಸಖತ್ ಫೇಮಸ್ ಆದರು. ಈ ಸಿನಿಮಾ ರಿಲೀಸ್ ಆಗಿದ್ದು 2016ರಲ್ಲಿ. ಗಣೇಶ್ ನಟನೆಯ ಈ ಚಿತ್ರ ಮೆಚ್ಚುಗೆ ಪಡೆಯಿತು. ನೇಹಾ ಶೆಟ್ಟಿ ಅವರ ಜನಪ್ರಿಯತೆ ಕೂಡ ಹೆಚ್ಚಿತು.

ನೇಹಾ ಶೆಟ್ಟಿ ಅವರು ‘ಮುಂಗಾರು ಮಳೆ 2’ ಚಿತ್ರದಿಂದ ಸಖತ್ ಫೇಮಸ್ ಆದರು. ಈ ಸಿನಿಮಾ ರಿಲೀಸ್ ಆಗಿದ್ದು 2016ರಲ್ಲಿ. ಗಣೇಶ್ ನಟನೆಯ ಈ ಚಿತ್ರ ಮೆಚ್ಚುಗೆ ಪಡೆಯಿತು. ನೇಹಾ ಶೆಟ್ಟಿ ಅವರ ಜನಪ್ರಿಯತೆ ಕೂಡ ಹೆಚ್ಚಿತು.

4 / 7
ಇಷ್ಟೆಲ್ಲ ಫೇಮ್ ಸಿಕ್ಕ ಬಳಿಕವೂ ನೇಹಾ ಶೆಟ್ಟಿ ಹೊಸ ಸಿನಿಮಾ ಒಪ್ಪಿಕೊಳ್ಳಲು ಅವಸರ ತೋರಲಿಲ್ಲ. 2018ರಲ್ಲಿ ತೆಲುಗಿನ ‘ಮೆಹಬೂಬಾ’ ಸಿನಿಮಾ ರಿಲೀಸ್ ಆಯಿತು. ಆ ಬಳಿಕ ಅವರು ಟಾಲಿವುಡ್​ನಲ್ಲಿ ಬ್ಯುಸಿ ಆದರು.

ಇಷ್ಟೆಲ್ಲ ಫೇಮ್ ಸಿಕ್ಕ ಬಳಿಕವೂ ನೇಹಾ ಶೆಟ್ಟಿ ಹೊಸ ಸಿನಿಮಾ ಒಪ್ಪಿಕೊಳ್ಳಲು ಅವಸರ ತೋರಲಿಲ್ಲ. 2018ರಲ್ಲಿ ತೆಲುಗಿನ ‘ಮೆಹಬೂಬಾ’ ಸಿನಿಮಾ ರಿಲೀಸ್ ಆಯಿತು. ಆ ಬಳಿಕ ಅವರು ಟಾಲಿವುಡ್​ನಲ್ಲಿ ಬ್ಯುಸಿ ಆದರು.

5 / 7
‘ಗಲ್ಲಿ ರೌಡಿ’, ‘ಮೋಸ್ಟ್ ಎಲಿಜಬೆಲ್ ಬ್ಯಾಚುಲರ್’ ಮೊದಲಾದ ಸಿನಿಮಾಗಳಲ್ಲಿ ನೇಹಾ ಶೆಟ್ಟಿ ನಟಿಸಿದ್ದಾರೆ. ಸದ್ಯ ಅವರು ಟಾಲಿವುಡ್ ಅಂಗಳದಲ್ಲಿ ಬ್ಯುಸಿ ಆಗಿದ್ದಾರೆ. ‘ಬೆದುರುಲಂಕಾ 2012’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಈ ಸಿನಿಮಾ ಆಗಸ್ಟ್ 25ರಂದು ರಿಲೀಸ್ ಆಗಿದೆ.

‘ಗಲ್ಲಿ ರೌಡಿ’, ‘ಮೋಸ್ಟ್ ಎಲಿಜಬೆಲ್ ಬ್ಯಾಚುಲರ್’ ಮೊದಲಾದ ಸಿನಿಮಾಗಳಲ್ಲಿ ನೇಹಾ ಶೆಟ್ಟಿ ನಟಿಸಿದ್ದಾರೆ. ಸದ್ಯ ಅವರು ಟಾಲಿವುಡ್ ಅಂಗಳದಲ್ಲಿ ಬ್ಯುಸಿ ಆಗಿದ್ದಾರೆ. ‘ಬೆದುರುಲಂಕಾ 2012’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಈ ಸಿನಿಮಾ ಆಗಸ್ಟ್ 25ರಂದು ರಿಲೀಸ್ ಆಗಿದೆ.

6 / 7
ನೇಹಾ ಶೆಟ್ಟಿ ಬಳಿ ಒಂದೆರಡು ಸಿನಿಮಾಗಳಿವೆ. ಅವರು ಹೊಸ ಹೊಸ ಸಿನಿಮಾ ಒಪ್ಪಿಕೊಂಡು ನಟಿಸಲಿ ಅನ್ನೋದು ಫ್ಯಾನ್ಸ್ ಕೋರಿಕೆ. ಆದರೆ, ಉಳಿದ ನಟಿಯರಿಗೆ ಹೋಲಿಸಿದರೆ ಅವರು ಮಾಡುತ್ತಿರುವ ಸಿನಿಮಾಗಳ ಸಂಖ್ಯೆ ಕಡಿಮೆ.

ನೇಹಾ ಶೆಟ್ಟಿ ಬಳಿ ಒಂದೆರಡು ಸಿನಿಮಾಗಳಿವೆ. ಅವರು ಹೊಸ ಹೊಸ ಸಿನಿಮಾ ಒಪ್ಪಿಕೊಂಡು ನಟಿಸಲಿ ಅನ್ನೋದು ಫ್ಯಾನ್ಸ್ ಕೋರಿಕೆ. ಆದರೆ, ಉಳಿದ ನಟಿಯರಿಗೆ ಹೋಲಿಸಿದರೆ ಅವರು ಮಾಡುತ್ತಿರುವ ಸಿನಿಮಾಗಳ ಸಂಖ್ಯೆ ಕಡಿಮೆ.

7 / 7
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?