AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇತಾಜಿ ಅವರ 125 ನೇ ಜನ್ಮದಿನದ ಪ್ರಯುಕ್ತ ಹೂವಿನಿಂದ ಅಲಂಕೃತಗೊಂಡ ನೇತಾಜಿ ಭವನ; ಅದರ ಒಂದು ನೋಟ ಇಲ್ಲಿದೆ

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಇಂಡಿಯಾ ಗೇಟ್‌ನಲ್ಲಿ ನೇತಾಜಿ ಅವರ ಭವ್ಯ ಪ್ರತಿಮೆ ಸ್ಥಾಪಿಸುವುದಾಗಿ ಘೋಷಿಸಿದ್ದರು.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 23, 2022 | 12:18 PM

Share
ಜನವರಿ 23, 2022 ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವಾಗಿದೆ. ಅವರ ಪ್ರತಿಮೆಗೆ ಹಾರ ಹಾಕಿ ಪೂಜಿಸಲಾಗಿದೆ.

ಜನವರಿ 23, 2022 ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವಾಗಿದೆ. ಅವರ ಪ್ರತಿಮೆಗೆ ಹಾರ ಹಾಕಿ ಪೂಜಿಸಲಾಗಿದೆ.

1 / 9
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಅಂಗವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದರು. ಕಲ್ಕತ್ತಾದಲ್ಲಿರುವ ನೇತಾಜಿ ಭವನದ ಮುಂಭಾಗದ ಚಿತ್ರ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಅಂಗವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದರು. ಕಲ್ಕತ್ತಾದಲ್ಲಿರುವ ನೇತಾಜಿ ಭವನದ ಮುಂಭಾಗದ ಚಿತ್ರ.

2 / 9
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯಂದು ನಾನು ಅವರಿಗೆ ನಮಸ್ಕರಿಸುತ್ತೇನೆ. ನಮ್ಮ ದೇಶಕ್ಕೆ ಅವರು ನೀಡಿದ ಕೊಡುಗೆಯ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುತ್ತಾನೆ" ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯಂದು ನಾನು ಅವರಿಗೆ ನಮಸ್ಕರಿಸುತ್ತೇನೆ. ನಮ್ಮ ದೇಶಕ್ಕೆ ಅವರು ನೀಡಿದ ಕೊಡುಗೆಯ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುತ್ತಾನೆ" ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

3 / 9
 ಕಲ್ಕತ್ತಾದ ಎಲ್ಜಿನ್ ರೋಡ್ ನಿವಾಸದಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಸಂದರ್ಶಕರೊಬ್ಬರು ಗೌರವ ನಮನ ಸಲ್ಲಿಸುತ್ತಿರುವುದು

ಕಲ್ಕತ್ತಾದ ಎಲ್ಜಿನ್ ರೋಡ್ ನಿವಾಸದಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಸಂದರ್ಶಕರೊಬ್ಬರು ಗೌರವ ನಮನ ಸಲ್ಲಿಸುತ್ತಿರುವುದು

4 / 9
ನೇತಾಜಿ ಅವರ 125ನೇ ಜಯಂತಿ ಅಂಗವಾಗಿ ನೇತಾಜಿ ಭವನವನ್ನು ಹೂವಿನ ಅಲಂಕಾರ ಮಾಡಲಾಗಿದೆ. ಜನರು ವೀಕ್ಷಣೆಗೆ ಭೇಟಿ ನೀಡುತ್ತಾರೆ.

ನೇತಾಜಿ ಅವರ 125ನೇ ಜಯಂತಿ ಅಂಗವಾಗಿ ನೇತಾಜಿ ಭವನವನ್ನು ಹೂವಿನ ಅಲಂಕಾರ ಮಾಡಲಾಗಿದೆ. ಜನರು ವೀಕ್ಷಣೆಗೆ ಭೇಟಿ ನೀಡುತ್ತಾರೆ.

5 / 9
1941ರಲ್ಲಿ ಬ್ರಿಟಿಷರಿಂದ ಗೃಹಬಂಧನಕ್ಕೆ ಒಳಗಾದ ನೇತಾಜಿ ಕೋಲ್ಕತ್ತಾದಿಂದ ಕಾಬೂಲ್‌ಗೆ ಪಲಾಯನಗೈದ 'ಗ್ರೇಟ್ ಎಸ್ಕೇಪ್' ಕಾರ ಇದಾಗಿದೆ.

1941ರಲ್ಲಿ ಬ್ರಿಟಿಷರಿಂದ ಗೃಹಬಂಧನಕ್ಕೆ ಒಳಗಾದ ನೇತಾಜಿ ಕೋಲ್ಕತ್ತಾದಿಂದ ಕಾಬೂಲ್‌ಗೆ ಪಲಾಯನಗೈದ 'ಗ್ರೇಟ್ ಎಸ್ಕೇಪ್' ಕಾರ ಇದಾಗಿದೆ.

6 / 9
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾ ದಿನವನ್ನಾಗಿ ಘೋಷಿಸಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ರಾಷ್ಟ್ರೀಯ ರಜಾ ದಿನವನ್ನಾಗಿ ಘೋಷಿಸಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

7 / 9
ನಮ್ಮ ದೇಶಕ್ಕೆ ಅವರು ನೀಡಿದ ಕೊಡುಗೆಯ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುತ್ತಾನೆ ಎಂದು ಪ್ರಧಾನಿ ಮೋದಿ ಹೇಳಿದರು.

ನಮ್ಮ ದೇಶಕ್ಕೆ ಅವರು ನೀಡಿದ ಕೊಡುಗೆಯ ಬಗ್ಗೆ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುತ್ತಾನೆ ಎಂದು ಪ್ರಧಾನಿ ಮೋದಿ ಹೇಳಿದರು.

8 / 9
1945 ರಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ತೈವಾನ್‌ನಲ್ಲಿ ವಿಮಾನ ಅಪಘಾತದಲ್ಲಿ ನಿಧನರಾದರು.

1945 ರಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ತೈವಾನ್‌ನಲ್ಲಿ ವಿಮಾನ ಅಪಘಾತದಲ್ಲಿ ನಿಧನರಾದರು.

9 / 9
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ