AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tu Jhoothi Main Makkaar: ಒಟಿಟಿಯಲ್ಲಿ ಮೇ 3ರಿಂದ ಪ್ರಸಾರ ಆಗಲಿದೆ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ; ಇಲ್ಲಿದೆ ವಿವರ

Netflix | OTT: ‘ತು ಜೂಟಿ ಮೈ ಮಕ್ಕಾರ್​’ ಚಿತ್ರಕ್ಕೆ ಲವ್​ ರಂಜನ್​ ಅವರು ನಿರ್ದೇಶನ ಮಾಡಿದ್ದಾರೆ. ನೆಟ್​ಫ್ಲಿಕ್ಸ್​ ಮೂಲಕ ಈ ಸಿನಿಮಾ ಒಟಿಟಿಗೆ ಕಾಲಿಡುತ್ತಿದೆ.

ಮದನ್​ ಕುಮಾರ್​
|

Updated on: May 02, 2023 | 1:31 PM

Share
Tu Jhoothi Main Makkaar: ಒಟಿಟಿಯಲ್ಲಿ ಮೇ 3ರಿಂದ ಪ್ರಸಾರ ಆಗಲಿದೆ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ; ಇಲ್ಲಿದೆ ವಿವರ

1 / 5
ಮೇ 3ರಿಂದ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಆಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮತ್ತು ಶ್ರದ್ಧಾ ಕಪೂರ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಮನೆಯಲ್ಲಿ ಕುಳಿತು ಸಿನಿಮಾ ನೋಡಲು ಫ್ಯಾನ್ಸ್​ ಕಾತರರಾಗಿದ್ದಾರೆ.

ಮೇ 3ರಿಂದ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಆಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮತ್ತು ಶ್ರದ್ಧಾ ಕಪೂರ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಮನೆಯಲ್ಲಿ ಕುಳಿತು ಸಿನಿಮಾ ನೋಡಲು ಫ್ಯಾನ್ಸ್​ ಕಾತರರಾಗಿದ್ದಾರೆ.

2 / 5
ಬಾಕ್ಸ್​ ಆಫೀಸ್​ನಲ್ಲೂ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ಉತ್ತಮ ಕಮಾಯಿ ಮಾಡಿತ್ತು. ಮಾರ್ಚ್​ 8ರಂದು ಬಿಡುಗಡೆ ಆಗಿದ್ದ ಈ ಚಿತ್ರ ಭಾರತೀಯ ಮಾರುಕಟ್ಟೆಯಲ್ಲಿ 148 ಕೋಟಿ ರೂಪಾಯಿ ಗಳಿಸಿತ್ತು.

ಬಾಕ್ಸ್​ ಆಫೀಸ್​ನಲ್ಲೂ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ಉತ್ತಮ ಕಮಾಯಿ ಮಾಡಿತ್ತು. ಮಾರ್ಚ್​ 8ರಂದು ಬಿಡುಗಡೆ ಆಗಿದ್ದ ಈ ಚಿತ್ರ ಭಾರತೀಯ ಮಾರುಕಟ್ಟೆಯಲ್ಲಿ 148 ಕೋಟಿ ರೂಪಾಯಿ ಗಳಿಸಿತ್ತು.

3 / 5
ಈಗ ನೆಟ್​ಫ್ಲಿಕ್ಸ್​ ಮೂಲಕ ವಿಶ್ವಾದ್ಯಂತ ಇರುವ ಪ್ರೇಕ್ಷಕರನ್ನು ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ತಲುಪಲಿದೆ. ಜಾಗತಿಕ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ತಿಳಿಯಲು ಚಿತ್ರತಂಡ ಕಾಯುತ್ತಿದೆ.

ಈಗ ನೆಟ್​ಫ್ಲಿಕ್ಸ್​ ಮೂಲಕ ವಿಶ್ವಾದ್ಯಂತ ಇರುವ ಪ್ರೇಕ್ಷಕರನ್ನು ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ತಲುಪಲಿದೆ. ಜಾಗತಿಕ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ತಿಳಿಯಲು ಚಿತ್ರತಂಡ ಕಾಯುತ್ತಿದೆ.

4 / 5
‘ತು ಜೂಟಿ ಮೈ ಮಕ್ಕಾರ್​’ ಚಿತ್ರಕ್ಕೆ ಲವ್​ ರಂಜನ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶ್ರದ್ಧಾ ಕಪೂರ್ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ರಣಬೀರ್​ ಕಪೂರ್​ ಅಭಿಮಾನಿಗಳ ಮೆಚ್ಚುಗೆ ಸಿಕ್ಕಿದೆ.

‘ತು ಜೂಟಿ ಮೈ ಮಕ್ಕಾರ್​’ ಚಿತ್ರಕ್ಕೆ ಲವ್​ ರಂಜನ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶ್ರದ್ಧಾ ಕಪೂರ್ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ರಣಬೀರ್​ ಕಪೂರ್​ ಅಭಿಮಾನಿಗಳ ಮೆಚ್ಚುಗೆ ಸಿಕ್ಕಿದೆ.

5 / 5
Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ