AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tu Jhoothi Main Makkaar: ಒಟಿಟಿಯಲ್ಲಿ ಮೇ 3ರಿಂದ ಪ್ರಸಾರ ಆಗಲಿದೆ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ; ಇಲ್ಲಿದೆ ವಿವರ

Netflix | OTT: ‘ತು ಜೂಟಿ ಮೈ ಮಕ್ಕಾರ್​’ ಚಿತ್ರಕ್ಕೆ ಲವ್​ ರಂಜನ್​ ಅವರು ನಿರ್ದೇಶನ ಮಾಡಿದ್ದಾರೆ. ನೆಟ್​ಫ್ಲಿಕ್ಸ್​ ಮೂಲಕ ಈ ಸಿನಿಮಾ ಒಟಿಟಿಗೆ ಕಾಲಿಡುತ್ತಿದೆ.

ಮದನ್​ ಕುಮಾರ್​
|

Updated on: May 02, 2023 | 1:31 PM

Share
Tu Jhoothi Main Makkaar: ಒಟಿಟಿಯಲ್ಲಿ ಮೇ 3ರಿಂದ ಪ್ರಸಾರ ಆಗಲಿದೆ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ; ಇಲ್ಲಿದೆ ವಿವರ

1 / 5
ಮೇ 3ರಿಂದ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಆಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮತ್ತು ಶ್ರದ್ಧಾ ಕಪೂರ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಮನೆಯಲ್ಲಿ ಕುಳಿತು ಸಿನಿಮಾ ನೋಡಲು ಫ್ಯಾನ್ಸ್​ ಕಾತರರಾಗಿದ್ದಾರೆ.

ಮೇ 3ರಿಂದ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಆಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮತ್ತು ಶ್ರದ್ಧಾ ಕಪೂರ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಮನೆಯಲ್ಲಿ ಕುಳಿತು ಸಿನಿಮಾ ನೋಡಲು ಫ್ಯಾನ್ಸ್​ ಕಾತರರಾಗಿದ್ದಾರೆ.

2 / 5
ಬಾಕ್ಸ್​ ಆಫೀಸ್​ನಲ್ಲೂ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ಉತ್ತಮ ಕಮಾಯಿ ಮಾಡಿತ್ತು. ಮಾರ್ಚ್​ 8ರಂದು ಬಿಡುಗಡೆ ಆಗಿದ್ದ ಈ ಚಿತ್ರ ಭಾರತೀಯ ಮಾರುಕಟ್ಟೆಯಲ್ಲಿ 148 ಕೋಟಿ ರೂಪಾಯಿ ಗಳಿಸಿತ್ತು.

ಬಾಕ್ಸ್​ ಆಫೀಸ್​ನಲ್ಲೂ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ಉತ್ತಮ ಕಮಾಯಿ ಮಾಡಿತ್ತು. ಮಾರ್ಚ್​ 8ರಂದು ಬಿಡುಗಡೆ ಆಗಿದ್ದ ಈ ಚಿತ್ರ ಭಾರತೀಯ ಮಾರುಕಟ್ಟೆಯಲ್ಲಿ 148 ಕೋಟಿ ರೂಪಾಯಿ ಗಳಿಸಿತ್ತು.

3 / 5
ಈಗ ನೆಟ್​ಫ್ಲಿಕ್ಸ್​ ಮೂಲಕ ವಿಶ್ವಾದ್ಯಂತ ಇರುವ ಪ್ರೇಕ್ಷಕರನ್ನು ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ತಲುಪಲಿದೆ. ಜಾಗತಿಕ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ತಿಳಿಯಲು ಚಿತ್ರತಂಡ ಕಾಯುತ್ತಿದೆ.

ಈಗ ನೆಟ್​ಫ್ಲಿಕ್ಸ್​ ಮೂಲಕ ವಿಶ್ವಾದ್ಯಂತ ಇರುವ ಪ್ರೇಕ್ಷಕರನ್ನು ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ತಲುಪಲಿದೆ. ಜಾಗತಿಕ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ತಿಳಿಯಲು ಚಿತ್ರತಂಡ ಕಾಯುತ್ತಿದೆ.

4 / 5
‘ತು ಜೂಟಿ ಮೈ ಮಕ್ಕಾರ್​’ ಚಿತ್ರಕ್ಕೆ ಲವ್​ ರಂಜನ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶ್ರದ್ಧಾ ಕಪೂರ್ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ರಣಬೀರ್​ ಕಪೂರ್​ ಅಭಿಮಾನಿಗಳ ಮೆಚ್ಚುಗೆ ಸಿಕ್ಕಿದೆ.

‘ತು ಜೂಟಿ ಮೈ ಮಕ್ಕಾರ್​’ ಚಿತ್ರಕ್ಕೆ ಲವ್​ ರಂಜನ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶ್ರದ್ಧಾ ಕಪೂರ್ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ರಣಬೀರ್​ ಕಪೂರ್​ ಅಭಿಮಾನಿಗಳ ಮೆಚ್ಚುಗೆ ಸಿಕ್ಕಿದೆ.

5 / 5
Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ