AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tu Jhoothi Main Makkaar: ಒಟಿಟಿಯಲ್ಲಿ ಮೇ 3ರಿಂದ ಪ್ರಸಾರ ಆಗಲಿದೆ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ; ಇಲ್ಲಿದೆ ವಿವರ

Netflix | OTT: ‘ತು ಜೂಟಿ ಮೈ ಮಕ್ಕಾರ್​’ ಚಿತ್ರಕ್ಕೆ ಲವ್​ ರಂಜನ್​ ಅವರು ನಿರ್ದೇಶನ ಮಾಡಿದ್ದಾರೆ. ನೆಟ್​ಫ್ಲಿಕ್ಸ್​ ಮೂಲಕ ಈ ಸಿನಿಮಾ ಒಟಿಟಿಗೆ ಕಾಲಿಡುತ್ತಿದೆ.

ಮದನ್​ ಕುಮಾರ್​
|

Updated on: May 02, 2023 | 1:31 PM

Share
Tu Jhoothi Main Makkaar: ಒಟಿಟಿಯಲ್ಲಿ ಮೇ 3ರಿಂದ ಪ್ರಸಾರ ಆಗಲಿದೆ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ; ಇಲ್ಲಿದೆ ವಿವರ

1 / 5
ಮೇ 3ರಿಂದ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಆಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮತ್ತು ಶ್ರದ್ಧಾ ಕಪೂರ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಮನೆಯಲ್ಲಿ ಕುಳಿತು ಸಿನಿಮಾ ನೋಡಲು ಫ್ಯಾನ್ಸ್​ ಕಾತರರಾಗಿದ್ದಾರೆ.

ಮೇ 3ರಿಂದ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರ ಆಗಲಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮತ್ತು ಶ್ರದ್ಧಾ ಕಪೂರ್​ ಅವರು ಜೋಡಿಯಾಗಿ ನಟಿಸಿದ್ದಾರೆ. ಮನೆಯಲ್ಲಿ ಕುಳಿತು ಸಿನಿಮಾ ನೋಡಲು ಫ್ಯಾನ್ಸ್​ ಕಾತರರಾಗಿದ್ದಾರೆ.

2 / 5
ಬಾಕ್ಸ್​ ಆಫೀಸ್​ನಲ್ಲೂ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ಉತ್ತಮ ಕಮಾಯಿ ಮಾಡಿತ್ತು. ಮಾರ್ಚ್​ 8ರಂದು ಬಿಡುಗಡೆ ಆಗಿದ್ದ ಈ ಚಿತ್ರ ಭಾರತೀಯ ಮಾರುಕಟ್ಟೆಯಲ್ಲಿ 148 ಕೋಟಿ ರೂಪಾಯಿ ಗಳಿಸಿತ್ತು.

ಬಾಕ್ಸ್​ ಆಫೀಸ್​ನಲ್ಲೂ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ಉತ್ತಮ ಕಮಾಯಿ ಮಾಡಿತ್ತು. ಮಾರ್ಚ್​ 8ರಂದು ಬಿಡುಗಡೆ ಆಗಿದ್ದ ಈ ಚಿತ್ರ ಭಾರತೀಯ ಮಾರುಕಟ್ಟೆಯಲ್ಲಿ 148 ಕೋಟಿ ರೂಪಾಯಿ ಗಳಿಸಿತ್ತು.

3 / 5
ಈಗ ನೆಟ್​ಫ್ಲಿಕ್ಸ್​ ಮೂಲಕ ವಿಶ್ವಾದ್ಯಂತ ಇರುವ ಪ್ರೇಕ್ಷಕರನ್ನು ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ತಲುಪಲಿದೆ. ಜಾಗತಿಕ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ತಿಳಿಯಲು ಚಿತ್ರತಂಡ ಕಾಯುತ್ತಿದೆ.

ಈಗ ನೆಟ್​ಫ್ಲಿಕ್ಸ್​ ಮೂಲಕ ವಿಶ್ವಾದ್ಯಂತ ಇರುವ ಪ್ರೇಕ್ಷಕರನ್ನು ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ತಲುಪಲಿದೆ. ಜಾಗತಿಕ ಪ್ರೇಕ್ಷಕರಿಂದ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ತಿಳಿಯಲು ಚಿತ್ರತಂಡ ಕಾಯುತ್ತಿದೆ.

4 / 5
‘ತು ಜೂಟಿ ಮೈ ಮಕ್ಕಾರ್​’ ಚಿತ್ರಕ್ಕೆ ಲವ್​ ರಂಜನ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶ್ರದ್ಧಾ ಕಪೂರ್ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ರಣಬೀರ್​ ಕಪೂರ್​ ಅಭಿಮಾನಿಗಳ ಮೆಚ್ಚುಗೆ ಸಿಕ್ಕಿದೆ.

‘ತು ಜೂಟಿ ಮೈ ಮಕ್ಕಾರ್​’ ಚಿತ್ರಕ್ಕೆ ಲವ್​ ರಂಜನ್​ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶ್ರದ್ಧಾ ಕಪೂರ್ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ರಣಬೀರ್​ ಕಪೂರ್​ ಅಭಿಮಾನಿಗಳ ಮೆಚ್ಚುಗೆ ಸಿಕ್ಕಿದೆ.

5 / 5
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್