AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asus Zenfone 10: 200MP ಕ್ಯಾಮೆರಾದ ಈ ಬೊಂಬಾಟ್ ಸ್ಮಾರ್ಟ್​ಫೋನ್ ಬಿಡುಗಡೆಗೆ ಎರಡನೇ ದಿನ ಬಾಕಿ

ಹೆಸರಾಂತ ಕಂಪನಿ ಏಸಸ್ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಇರುವ ಹೊಸ ಮೊಬೈಲ್ ಅನಾವರಣ ಮಾಡಲು ಸಜ್ಜಾಗಿದೆ. ಅದುವೇ ಏಸಸ್ ಜೆನ್‌ಫೋನ್‌ 10. ಈ ಫೋನ್ ಜೂನ್ 29 ರಂದು ಮಾರುಕಟ್ಟೆಗೆ ಅಪ್ಪಳಿಸಲಿದೆ.

Vinay Bhat
|

Updated on: Jun 27, 2023 | 1:54 PM

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಪ್ರಸಿದ್ಧ ಮೊಬೈಲ್ ಬ್ರ್ಯಾಂಡ್​ಗಳು ಪೈಪೋಟಿಗೆ ಬಿದ್ದಂತೆ ಕ್ಯಾಮೆರಾ ಫೋನ್​ಗಳನ್ನು ಲಾಂಚ್ ಮಾಡುತ್ತಿದೆ. ಮೊನ್ನೆಯಷ್ಟೆ ಭಾರತದಲ್ಲಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ರಿಯಲ್ ಮಿ 11 ಪ್ರೊ+ ಸ್ಮಾರ್ಟ್​ಫೋನ್ ಲಾಂಚ್ ಆಗಿತ್ತು.

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಪ್ರಸಿದ್ಧ ಮೊಬೈಲ್ ಬ್ರ್ಯಾಂಡ್​ಗಳು ಪೈಪೋಟಿಗೆ ಬಿದ್ದಂತೆ ಕ್ಯಾಮೆರಾ ಫೋನ್​ಗಳನ್ನು ಲಾಂಚ್ ಮಾಡುತ್ತಿದೆ. ಮೊನ್ನೆಯಷ್ಟೆ ಭಾರತದಲ್ಲಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ರಿಯಲ್ ಮಿ 11 ಪ್ರೊ+ ಸ್ಮಾರ್ಟ್​ಫೋನ್ ಲಾಂಚ್ ಆಗಿತ್ತು.

1 / 8
ಇದೀಗ ಮತ್ತೊಂದು ಹೆಸರಾಂತ ಕಂಪನಿ ಏಸಸ್ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಇರುವ ಹೊಸ ಮೊಬೈಲ್ ಅನಾವರಣ ಮಾಡಲು ಸಜ್ಜಾಗಿದೆ. ಅದುವೇ ಏಸಸ್ ಜೆನ್‌ಫೋನ್‌ 10. ಈ ಫೋನ್ ಜೂನ್ 29 ರಂದು ಮಾರುಕಟ್ಟೆಗೆ ಅಪ್ಪಳಿಸಲಿದೆ.

ಇದೀಗ ಮತ್ತೊಂದು ಹೆಸರಾಂತ ಕಂಪನಿ ಏಸಸ್ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ಇರುವ ಹೊಸ ಮೊಬೈಲ್ ಅನಾವರಣ ಮಾಡಲು ಸಜ್ಜಾಗಿದೆ. ಅದುವೇ ಏಸಸ್ ಜೆನ್‌ಫೋನ್‌ 10. ಈ ಫೋನ್ ಜೂನ್ 29 ರಂದು ಮಾರುಕಟ್ಟೆಗೆ ಅಪ್ಪಳಿಸಲಿದೆ.

2 / 8
ಏಸಸ್‌ ಜೆನ್‌ಫೋನ್‌ 10 ಫೋನ್‌ ಎಷ್ಟು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಲಿದೆ ಎಂಬ ಬಗ್ಗೆ ಮಾಹಿತಿಯಿಲ್ಲ. ಮೂಲಗಳ ಪ್ರಕಾರ ಇದರ 16GB RAM + 256GB ವೇರಿಯಂಟ್‌ಗೆ ಭಾರತದಲ್ಲಿ ಬೆಲೆ ಅಂದಾಜು 62,000 ರೂ. ಇರಬಹುದು.

ಏಸಸ್‌ ಜೆನ್‌ಫೋನ್‌ 10 ಫೋನ್‌ ಎಷ್ಟು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಲಿದೆ ಎಂಬ ಬಗ್ಗೆ ಮಾಹಿತಿಯಿಲ್ಲ. ಮೂಲಗಳ ಪ್ರಕಾರ ಇದರ 16GB RAM + 256GB ವೇರಿಯಂಟ್‌ಗೆ ಭಾರತದಲ್ಲಿ ಬೆಲೆ ಅಂದಾಜು 62,000 ರೂ. ಇರಬಹುದು.

3 / 8
ಜೆನ್‌ಫೋನ್‌ 10 ಸ್ಮಾರ್ಟ್‌ಫೋನ್ 6.3 ಇಂಚಿನ AMOLED ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಇದು 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಇದರ ಜೊತೆಗೆ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಅನ್ನು ಹೊಂದಿದೆ.

ಜೆನ್‌ಫೋನ್‌ 10 ಸ್ಮಾರ್ಟ್‌ಫೋನ್ 6.3 ಇಂಚಿನ AMOLED ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಇದು 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಇದರ ಜೊತೆಗೆ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಅನ್ನು ಹೊಂದಿದೆ.

4 / 8
ಅತ್ಯಂತ ಬಲಿಷ್ಠವಾದ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್‌ ಸಪೋರ್ಟ್‌ ಪಡೆದುಕೊಂಡಿದೆ.

ಅತ್ಯಂತ ಬಲಿಷ್ಠವಾದ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್‌ ಸಪೋರ್ಟ್‌ ಪಡೆದುಕೊಂಡಿದೆ.

5 / 8
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಮುಖ್ಯ ಕ್ಯಾಮೆರಾವು ಬರೋಬ್ಬರಿ 200 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿರಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಮುಖ್ಯ ಕ್ಯಾಮೆರಾವು ಬರೋಬ್ಬರಿ 200 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿರಲಿದೆ.

6 / 8
ಈ ಫೋನ್​ನಲ್ಲಿ ಇನ್ನೊಂದು ಕ್ಯಾಮೆರಾವು ಅಲ್ಟ್ರಾ-ವೈಡ್ 8 ಮೆಗಾ ಪಿಕ್ಸಾಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿರಲಿದೆ. ಅಂತೆಯೆ ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 32 ಮೆಗಾ ಪಿಕ್ಸಾಲ್‌ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ಅಳವಡಿಸಲಾಗಿದೆ.

ಈ ಫೋನ್​ನಲ್ಲಿ ಇನ್ನೊಂದು ಕ್ಯಾಮೆರಾವು ಅಲ್ಟ್ರಾ-ವೈಡ್ 8 ಮೆಗಾ ಪಿಕ್ಸಾಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿರಲಿದೆ. ಅಂತೆಯೆ ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 32 ಮೆಗಾ ಪಿಕ್ಸಾಲ್‌ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ಅಳವಡಿಸಲಾಗಿದೆ.

7 / 8
ಈ ಹಿಂದಿನ ಸೀರಿಸ್​ನಂತೆ ಇದರಲ್ಲಿ ಕೂಡ ದೀರ್ಘ ಸಮಯ ಬಾಳಿಕೆ ಬರುವ 5,000mAh ಬ್ಯಾಕ್‌ಅಪ್‌ ಅನ್ನು ಒಳಗೊಂಡಿರಲಿದೆ. ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್‌ ಸೌಲಭ್ಯವನ್ನು ಪಡೆದಿರಲಿದೆ.

ಈ ಹಿಂದಿನ ಸೀರಿಸ್​ನಂತೆ ಇದರಲ್ಲಿ ಕೂಡ ದೀರ್ಘ ಸಮಯ ಬಾಳಿಕೆ ಬರುವ 5,000mAh ಬ್ಯಾಕ್‌ಅಪ್‌ ಅನ್ನು ಒಳಗೊಂಡಿರಲಿದೆ. ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್‌ ಸೌಲಭ್ಯವನ್ನು ಪಡೆದಿರಲಿದೆ.

8 / 8
Follow us
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ